NewsHour ಕೇಂದ್ರದ ಅಗ್ನಿಪಥ ಯೋಜನೆಗೆ ಅಗ್ನಿಕುಂಡವಾದ ಭಾರತ!

NewsHour ಕೇಂದ್ರದ ಅಗ್ನಿಪಥ ಯೋಜನೆಗೆ ಅಗ್ನಿಕುಂಡವಾದ ಭಾರತ!

Published : Jun 17, 2022, 11:10 PM IST
  • ಅಗ್ನಿಪಥ ಸೇನಾ ನೇಮಕಾತಿಗೆ 7 ರಾಜ್ಯಗಳಲ್ಲಿ ಪ್ರತಿಭಟನೆ
  • ಅಗ್ನಿಪಥ ಆರ್‌ಎಸ್ಎಸ್ ಯೋಜನೆ ಎಂದು ಸಿಎಫ್ಐ!
  • ಅಗ್ನಿಪಥ ಯೋಜನೆಗೆ ನಿವೃತ್ತ ಮೇ.ಜ. ಜಿಡಿ ಬಕ್ಷಿ ವಿರೋಧ

ಕೇಂದ್ರ ಸರ್ಕಾರ ಘೋಷಿಸಿದ ಅಗ್ನಿಪಥ ಸೇನಾ ನೇಮಕಾತಿ ಯೋಜನೆಗೆ ಭಾರಿ ವಿರೋಧ ವ್ಯಕ್ತವಾಗಿದೆ. 17.5 ವರ್ಷ ದಾಟಿದ ಹಾಗೂ 21 ವರ್ಷದೊಳಗಿನ ಯುವಕರನ್ನು ಸೇನಾ ನೇಮಕಾತಿ ಯೋಜನೆಗೆ 7 ರಾಜ್ಯಗಳಲ್ಲಿ ನಡೆದ ಪ್ರತಿಭಟನೆ ಹಿಂಸಾಚಾರ ನಡೆದಿದೆ. ಇತ್ತ 1999ರಲ್ಲಿ ಪಾಕಿಸ್ತಾನ ವಿರುದ್ಧ ನಡೆದ ಕಾರ್ಗಿಲ್ ಯುದ್ಧದ ಬಳಿಕ ಈ ಕುರಿತು ನೀಡಿದ ವರದಿ ಮಹತ್ವದ ಅಂಶವನ್ನು ಉಲ್ಲೇಖಿಸಿತ್ತು. ಈ ವರದಿ ಆಧರಿಸಿ ಇದೀಗ ಅಗ್ನಿಪಥ ಯೋಜನೆ ಜಾರಿ ಮಾಡಲಾಗಿದೆ ಅನ್ನೋ ಮಾಹಿತಿಯೂ ಹೊರಬಿದ್ದಿದೆ.
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more