NewsHour ಕೇಂದ್ರದ ಅಗ್ನಿಪಥ ಯೋಜನೆಗೆ ಅಗ್ನಿಕುಂಡವಾದ ಭಾರತ!

NewsHour ಕೇಂದ್ರದ ಅಗ್ನಿಪಥ ಯೋಜನೆಗೆ ಅಗ್ನಿಕುಂಡವಾದ ಭಾರತ!

Published : Jun 17, 2022, 11:10 PM IST
  • ಅಗ್ನಿಪಥ ಸೇನಾ ನೇಮಕಾತಿಗೆ 7 ರಾಜ್ಯಗಳಲ್ಲಿ ಪ್ರತಿಭಟನೆ
  • ಅಗ್ನಿಪಥ ಆರ್‌ಎಸ್ಎಸ್ ಯೋಜನೆ ಎಂದು ಸಿಎಫ್ಐ!
  • ಅಗ್ನಿಪಥ ಯೋಜನೆಗೆ ನಿವೃತ್ತ ಮೇ.ಜ. ಜಿಡಿ ಬಕ್ಷಿ ವಿರೋಧ

ಕೇಂದ್ರ ಸರ್ಕಾರ ಘೋಷಿಸಿದ ಅಗ್ನಿಪಥ ಸೇನಾ ನೇಮಕಾತಿ ಯೋಜನೆಗೆ ಭಾರಿ ವಿರೋಧ ವ್ಯಕ್ತವಾಗಿದೆ. 17.5 ವರ್ಷ ದಾಟಿದ ಹಾಗೂ 21 ವರ್ಷದೊಳಗಿನ ಯುವಕರನ್ನು ಸೇನಾ ನೇಮಕಾತಿ ಯೋಜನೆಗೆ 7 ರಾಜ್ಯಗಳಲ್ಲಿ ನಡೆದ ಪ್ರತಿಭಟನೆ ಹಿಂಸಾಚಾರ ನಡೆದಿದೆ. ಇತ್ತ 1999ರಲ್ಲಿ ಪಾಕಿಸ್ತಾನ ವಿರುದ್ಧ ನಡೆದ ಕಾರ್ಗಿಲ್ ಯುದ್ಧದ ಬಳಿಕ ಈ ಕುರಿತು ನೀಡಿದ ವರದಿ ಮಹತ್ವದ ಅಂಶವನ್ನು ಉಲ್ಲೇಖಿಸಿತ್ತು. ಈ ವರದಿ ಆಧರಿಸಿ ಇದೀಗ ಅಗ್ನಿಪಥ ಯೋಜನೆ ಜಾರಿ ಮಾಡಲಾಗಿದೆ ಅನ್ನೋ ಮಾಹಿತಿಯೂ ಹೊರಬಿದ್ದಿದೆ.
 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more