NewsHour ಕೇಂದ್ರದ ಅಗ್ನಿಪಥ ಯೋಜನೆಗೆ ಅಗ್ನಿಕುಂಡವಾದ ಭಾರತ!

NewsHour ಕೇಂದ್ರದ ಅಗ್ನಿಪಥ ಯೋಜನೆಗೆ ಅಗ್ನಿಕುಂಡವಾದ ಭಾರತ!

Published : Jun 17, 2022, 11:10 PM IST
  • ಅಗ್ನಿಪಥ ಸೇನಾ ನೇಮಕಾತಿಗೆ 7 ರಾಜ್ಯಗಳಲ್ಲಿ ಪ್ರತಿಭಟನೆ
  • ಅಗ್ನಿಪಥ ಆರ್‌ಎಸ್ಎಸ್ ಯೋಜನೆ ಎಂದು ಸಿಎಫ್ಐ!
  • ಅಗ್ನಿಪಥ ಯೋಜನೆಗೆ ನಿವೃತ್ತ ಮೇ.ಜ. ಜಿಡಿ ಬಕ್ಷಿ ವಿರೋಧ

ಕೇಂದ್ರ ಸರ್ಕಾರ ಘೋಷಿಸಿದ ಅಗ್ನಿಪಥ ಸೇನಾ ನೇಮಕಾತಿ ಯೋಜನೆಗೆ ಭಾರಿ ವಿರೋಧ ವ್ಯಕ್ತವಾಗಿದೆ. 17.5 ವರ್ಷ ದಾಟಿದ ಹಾಗೂ 21 ವರ್ಷದೊಳಗಿನ ಯುವಕರನ್ನು ಸೇನಾ ನೇಮಕಾತಿ ಯೋಜನೆಗೆ 7 ರಾಜ್ಯಗಳಲ್ಲಿ ನಡೆದ ಪ್ರತಿಭಟನೆ ಹಿಂಸಾಚಾರ ನಡೆದಿದೆ. ಇತ್ತ 1999ರಲ್ಲಿ ಪಾಕಿಸ್ತಾನ ವಿರುದ್ಧ ನಡೆದ ಕಾರ್ಗಿಲ್ ಯುದ್ಧದ ಬಳಿಕ ಈ ಕುರಿತು ನೀಡಿದ ವರದಿ ಮಹತ್ವದ ಅಂಶವನ್ನು ಉಲ್ಲೇಖಿಸಿತ್ತು. ಈ ವರದಿ ಆಧರಿಸಿ ಇದೀಗ ಅಗ್ನಿಪಥ ಯೋಜನೆ ಜಾರಿ ಮಾಡಲಾಗಿದೆ ಅನ್ನೋ ಮಾಹಿತಿಯೂ ಹೊರಬಿದ್ದಿದೆ.
 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more