News Hour ನೂಪುರ್ ಹೇಳಿಕೆ ಖಂಡಿಸಿ 10 ರಾಜ್ಯಗಳಲ್ಲಿ ಹಿಂಸಾಚಾರ,ರಾಜ್ಯದಲ್ಲಿ ಭದ್ರತೆ ಹೆಚ್ಚಳ!

News Hour ನೂಪುರ್ ಹೇಳಿಕೆ ಖಂಡಿಸಿ 10 ರಾಜ್ಯಗಳಲ್ಲಿ ಹಿಂಸಾಚಾರ,ರಾಜ್ಯದಲ್ಲಿ ಭದ್ರತೆ ಹೆಚ್ಚಳ!

Published : Jun 11, 2022, 11:28 PM ISTUpdated : Jun 11, 2022, 11:29 PM IST
  • ರಾಜ್ಯದಲ್ಲೂ ಮುಸ್ಲಿಮರ ಪ್ರತಿಭಟನೆ, ಅಲರ್ಟ್ ಆದ ಪೊಲೀಸರು
  • ಕಾಂಗ್ರೆಸ್ ಹಠಕ್ಕೆ ಬಿಜೆಪಿಗೆ ಗೆಲುವು, ಯಾರು ಬಿ ಟೀಂ ಪ್ರಶ್ನಿಸಿದ ಕುಮಾರಸ್ವಾಮಿ
  • 16 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 8ರಲ್ಲಿ ಬಿಜೆಪಿಗೆ ಗೆಲುವು

ನೂಪುರ್ ಶರ್ಮಾ ಅವರು ಪ್ರವಾದಿ ಮೊಹಮ್ಮದ್ ನಿಂದಿಸಿದ್ದಾರೆ ಅನ್ನೋ ಆರೋಪದಡಿ ಮುಸ್ಲಿಮರು ಆರಂಭಿಸಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. 10 ರಾಜ್ಯಗಳಲ್ಲಿ ಕೋಮು ಸಂಘರ್ಷವೇ ನಡೆದಿದೆ. ಹಲವರು ಬಲಿಯಾಗಿದ್ದಾರೆ. ನೂಪುರ್ ಶರ್ಮಾ ಹೇಳಿಕೆ ಖಂಡಿಸಿ ರಾಜ್ಯದ ಕೆಲ ಭಾಗದಲ್ಲಿ ಪ್ರತಿಭಟನೆ ಕಿಚ್ಚು ಆರಂಭಗೊಂಡಿದೆ. ಆದರೆ ರಾಜ್ಯದಲ್ಲಿ ಪೊಲೀಸರು ಅಲರ್ಟ್ ಆಗಿದ್ದು, ಹೆಚ್ಚುವರಿ ಭದ್ರತೆ ಒದಗಿಸಲಾಗಿದೆ
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more