ಏಷ್ಯಾನೆಟ್‌ನ್ಯೂಸ್‌ ಮೇಲೆ ದಾಳಿ ಖಂಡಿಸಿ ಪ್ರತಿಭಟನೆ

ಏಷ್ಯಾನೆಟ್‌ನ್ಯೂಸ್‌ ಮೇಲೆ ದಾಳಿ ಖಂಡಿಸಿ ಪ್ರತಿಭಟನೆ

Published : Mar 04, 2023, 02:43 PM IST

ಏಷ್ಯಾನೆಟ್‌ ನ್ಯೂಸ್‌ನ ಕೊಚ್ಚಿ ಕಚೇರಿಗೆ ನುಗ್ಗಿ ದಾಂಧಲೆ ಮಾಡಿದ್ದ ಎಸ್‌ಎಫ್‌ಐ ಕಾರ್ಯಕರ್ತರ ವರ್ತನೆಯನ್ನು ಖಂಡಿಸಿ ಶನಿವಾರ ಪ್ರತಿಭಟನೆ ನಡೆಸಲಾಗಿದೆ.

ಕೊಚ್ಚಿ (ಮಾ.4): ಏಷ್ಯಾನೆಟ್‌ ನ್ಯೂಸ್‌ ಕಚೇರಿಗೆ ನುಗ್ಗಿ ದಾಂಧಲೆ ಮಾಡಿದ್ದ ಎಸ್‌ಎಫ್‌ಐ ಕಾರ್ಯಕರ್ತರ ವರ್ತನೆಯನ್ನು ಖಂಡಿಸಿ ವಿವಿಧ ಮಾಧ್ಯಮ ಸಂಸ್ಥೆಗಳು ಹಾಗೂ ಮಾಧ್ಯಮ ಸಂಘಟನೆಗಳು ಪ್ರತಿಭಟನೆ ನಡೆಸಿವೆ.

ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ (ಪಿಸಿಐ), ಕೇರಳ ಯೂನಿಯನ್ ಆಫ್ ವರ್ಕಿಂಗ್ ಜರ್ನಲಿಸ್ಟ್ಸ್ (ಕೆಯುಡಬ್ಲ್ಯುಜೆ), ತಿರುವನಂತಪುರಂ ಪ್ರೆಸ್ ಕ್ಲಬ್, ಹಿರಿಯ ಪತ್ರಕರ್ತರು, ಹಿರಿಯ ರಾಜಕಾರಣಿಗಳು, ವಿರೋಧ ಪಕ್ಷದ ನಾಯಕ ವಿ.ಡಿ.ಸತೀಶನ್ ಘಟನೆಯನ್ನು ಖಂಡಿಸಿದ್ದಾರೆ.

From the India Gate: ಕಾಂಗ್ರೆಸ್‌ ಒಗ್ಗಟ್ಟಿನ ಮಂತ್ರದ ವಾಸ್ತವ ಹೀಗಿದೆ; ‘ಭಜರಂಗಿ’ಗೆ ನೋಟಿಸ್‌ ಕಳಿಸಿದ ಸರ್ಕಾರ..!

ಇದು ಅತ್ಯಂತ ಹೇಯ ಕೃತ್ಯ ಎಂದು ಹಿರಿಯ ಪತ್ರಕರ್ತ ಬಿ.ಆರ್.ಪಿ. ಭಾಸ್ಕರ್ ಹೇಳಿದ್ದಾರೆ. ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಿಸಿಐ, ಪತ್ರಕರ್ತರನ್ನು ಬೆದರಿಸುವ ಪ್ರಯತ್ನಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತೋಳುಗಳನ್ನು ಏರಿಸಿ ಹಲ್ಲೆ ಮಾಡುವ ತಂತ್ರಗಳಿಗೆ ಯಾವುದೇ ಸ್ಥಾನವಿಲ್ಲ ಎಂದು ಹೇಳಿದೆ. ಈ ನಡುವೆ ರಾಜ್ಯ ಸರ್ಕಾರ ಕೂಡ ಈ ಘಟನೆಯ ಕುರಿತು ತ್ವರಿತ ತನಿಖೆ ಮಾಡಬೇಕು ಎಂದು ಆಗ್ರಹಿಸಿದೆ.

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
Read more