ಏಷ್ಯಾನೆಟ್‌ನ್ಯೂಸ್‌ ಮೇಲೆ ದಾಳಿ ಖಂಡಿಸಿ ಪ್ರತಿಭಟನೆ

ಏಷ್ಯಾನೆಟ್‌ನ್ಯೂಸ್‌ ಮೇಲೆ ದಾಳಿ ಖಂಡಿಸಿ ಪ್ರತಿಭಟನೆ

Published : Mar 04, 2023, 02:43 PM IST

ಏಷ್ಯಾನೆಟ್‌ ನ್ಯೂಸ್‌ನ ಕೊಚ್ಚಿ ಕಚೇರಿಗೆ ನುಗ್ಗಿ ದಾಂಧಲೆ ಮಾಡಿದ್ದ ಎಸ್‌ಎಫ್‌ಐ ಕಾರ್ಯಕರ್ತರ ವರ್ತನೆಯನ್ನು ಖಂಡಿಸಿ ಶನಿವಾರ ಪ್ರತಿಭಟನೆ ನಡೆಸಲಾಗಿದೆ.

ಕೊಚ್ಚಿ (ಮಾ.4): ಏಷ್ಯಾನೆಟ್‌ ನ್ಯೂಸ್‌ ಕಚೇರಿಗೆ ನುಗ್ಗಿ ದಾಂಧಲೆ ಮಾಡಿದ್ದ ಎಸ್‌ಎಫ್‌ಐ ಕಾರ್ಯಕರ್ತರ ವರ್ತನೆಯನ್ನು ಖಂಡಿಸಿ ವಿವಿಧ ಮಾಧ್ಯಮ ಸಂಸ್ಥೆಗಳು ಹಾಗೂ ಮಾಧ್ಯಮ ಸಂಘಟನೆಗಳು ಪ್ರತಿಭಟನೆ ನಡೆಸಿವೆ.

ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ (ಪಿಸಿಐ), ಕೇರಳ ಯೂನಿಯನ್ ಆಫ್ ವರ್ಕಿಂಗ್ ಜರ್ನಲಿಸ್ಟ್ಸ್ (ಕೆಯುಡಬ್ಲ್ಯುಜೆ), ತಿರುವನಂತಪುರಂ ಪ್ರೆಸ್ ಕ್ಲಬ್, ಹಿರಿಯ ಪತ್ರಕರ್ತರು, ಹಿರಿಯ ರಾಜಕಾರಣಿಗಳು, ವಿರೋಧ ಪಕ್ಷದ ನಾಯಕ ವಿ.ಡಿ.ಸತೀಶನ್ ಘಟನೆಯನ್ನು ಖಂಡಿಸಿದ್ದಾರೆ.

From the India Gate: ಕಾಂಗ್ರೆಸ್‌ ಒಗ್ಗಟ್ಟಿನ ಮಂತ್ರದ ವಾಸ್ತವ ಹೀಗಿದೆ; ‘ಭಜರಂಗಿ’ಗೆ ನೋಟಿಸ್‌ ಕಳಿಸಿದ ಸರ್ಕಾರ..!

ಇದು ಅತ್ಯಂತ ಹೇಯ ಕೃತ್ಯ ಎಂದು ಹಿರಿಯ ಪತ್ರಕರ್ತ ಬಿ.ಆರ್.ಪಿ. ಭಾಸ್ಕರ್ ಹೇಳಿದ್ದಾರೆ. ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಿಸಿಐ, ಪತ್ರಕರ್ತರನ್ನು ಬೆದರಿಸುವ ಪ್ರಯತ್ನಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತೋಳುಗಳನ್ನು ಏರಿಸಿ ಹಲ್ಲೆ ಮಾಡುವ ತಂತ್ರಗಳಿಗೆ ಯಾವುದೇ ಸ್ಥಾನವಿಲ್ಲ ಎಂದು ಹೇಳಿದೆ. ಈ ನಡುವೆ ರಾಜ್ಯ ಸರ್ಕಾರ ಕೂಡ ಈ ಘಟನೆಯ ಕುರಿತು ತ್ವರಿತ ತನಿಖೆ ಮಾಡಬೇಕು ಎಂದು ಆಗ್ರಹಿಸಿದೆ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more