ಮಹಾರಾಷ್ಟ್ರದಲ್ಲಿ ಕಿಚ್ಚು ಹೊತ್ತಿಸಿದ 'ಜೌರಂಗಜೇಬ್‌' ಸ್ಟೇಟಸ್‌: ಬಲಪಂಥೀಯ ಬಂದ್‌ ಖಂಡಿಸಿ ವಿರೋಧಿಗಳಿಂದ ಪ್ರತಿಭಟನೆ

ಮಹಾರಾಷ್ಟ್ರದಲ್ಲಿ ಕಿಚ್ಚು ಹೊತ್ತಿಸಿದ 'ಜೌರಂಗಜೇಬ್‌' ಸ್ಟೇಟಸ್‌: ಬಲಪಂಥೀಯ ಬಂದ್‌ ಖಂಡಿಸಿ ವಿರೋಧಿಗಳಿಂದ ಪ್ರತಿಭಟನೆ

Published : Jun 08, 2023, 10:25 AM IST

ಮಹಾರಾಷ್ಟ್ರದಲ್ಲಿ ಜೌರಂಗಜೇಬ್‌, ಟಿಪ್ಪು ಹೊಗಳಿ, ಶಿವಾಜಿಗೆ ಅವಮಾನ ಮಾಡಿ ಸ್ಟೇಟಸ್ ಹಾಕಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಇದನ್ನು ಖಂಡಿಸಿ ಬಲಪಂಥೀಯ ಸಂಘಟನೆಗಳು ಬಂದ್‌ಗೆ ಕರೆ ನೀಡಿದ್ದು, ಇದನ್ನು ಖಂಡಿಸಿ ವಿರೋಧಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. 
 

ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಔರಂಗಜೇಬ್ ಮತ್ತು ಟಿಪ್ಪು ಸುಲ್ತಾನ್ ಕುರಿತು ಸ್ಟೇಟಸ್‌ ಹಾಕಿ, ಶಿವಾಜಿಗೆ ಅಪಮಾನ ಮಾಡಿದ ಪೋಸ್ಟ್‌ನನ್ನು ಖಂಡಿಸಿ ಕೆಲವು ಹಿಂದೂ ಸಂಘಟನೆಗಳು ಬುಧವಾರ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಬೃಹತ್ ಪ್ರತಿಭಟನೆ ಮತ್ತು ಬಂದ್‌ ನಡೆಸಿದ್ದವು. ಇದೀಗ ಬಲಪಂಥೀಯರ ಈ ಬಂದ್‌ನನ್ನು ಖಂಡಿಸಿ ವಿರೋಧಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಬುಧವಾರ ಅಂಗಡಿ- ಮುಂಗಟ್ಟುಗಳನ್ನು ಬಂದ್ ಮಾಡುವಂತೆ ಸಂಘಟನೆಗಳು ಕರೆ ನೀಡಿದ್ದವು. ಅಲ್ಲದೇ ವ್ಯಕ್ತಿ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಲಾಗಿತ್ತು. ಜೂ.19 ರವರೆಗೆ ಕೊಲ್ಲಾಪುರದಲ್ಲಿ 144 ಸೆಕ್ಷನ್‌ ಜಾರಿಯಲ್ಲಿ ಇರಲಿದೆ. ಮಹಾರಾಷ್ಟ್ರ ಸಿಎಂ ಶಿಂಧೆ ಶಾಂತಿ ಕಪಾಡುವಂತೆ ಜನರಲ್ಲಿ ಮನವಿ ಮಾಡಿದ್ದಾರೆ. 

ಇದನ್ನೂ ವೀಕ್ಷಿಸಿ: ಬಿಜೆಪಿ ಮೊದಲ ಶಾಸಕಾಂಗ ಸಭೆ: ವಿಪಕ್ಷ ನಾಯಕನ ಆಯ್ಕೆ, ಸೋಲಿನ ಪರಾಮರ್ಶೆ ಬಗ್ಗೆ ಚರ್ಚೆ ಸಾಧ್ಯತೆ..?

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
Read more