ಮಹಾರಾಷ್ಟ್ರದಲ್ಲಿ ಕಿಚ್ಚು ಹೊತ್ತಿಸಿದ 'ಜೌರಂಗಜೇಬ್‌' ಸ್ಟೇಟಸ್‌: ಬಲಪಂಥೀಯ ಬಂದ್‌ ಖಂಡಿಸಿ ವಿರೋಧಿಗಳಿಂದ ಪ್ರತಿಭಟನೆ

ಮಹಾರಾಷ್ಟ್ರದಲ್ಲಿ ಕಿಚ್ಚು ಹೊತ್ತಿಸಿದ 'ಜೌರಂಗಜೇಬ್‌' ಸ್ಟೇಟಸ್‌: ಬಲಪಂಥೀಯ ಬಂದ್‌ ಖಂಡಿಸಿ ವಿರೋಧಿಗಳಿಂದ ಪ್ರತಿಭಟನೆ

Published : Jun 08, 2023, 10:25 AM IST

ಮಹಾರಾಷ್ಟ್ರದಲ್ಲಿ ಜೌರಂಗಜೇಬ್‌, ಟಿಪ್ಪು ಹೊಗಳಿ, ಶಿವಾಜಿಗೆ ಅವಮಾನ ಮಾಡಿ ಸ್ಟೇಟಸ್ ಹಾಕಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಇದನ್ನು ಖಂಡಿಸಿ ಬಲಪಂಥೀಯ ಸಂಘಟನೆಗಳು ಬಂದ್‌ಗೆ ಕರೆ ನೀಡಿದ್ದು, ಇದನ್ನು ಖಂಡಿಸಿ ವಿರೋಧಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. 
 

ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಔರಂಗಜೇಬ್ ಮತ್ತು ಟಿಪ್ಪು ಸುಲ್ತಾನ್ ಕುರಿತು ಸ್ಟೇಟಸ್‌ ಹಾಕಿ, ಶಿವಾಜಿಗೆ ಅಪಮಾನ ಮಾಡಿದ ಪೋಸ್ಟ್‌ನನ್ನು ಖಂಡಿಸಿ ಕೆಲವು ಹಿಂದೂ ಸಂಘಟನೆಗಳು ಬುಧವಾರ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಬೃಹತ್ ಪ್ರತಿಭಟನೆ ಮತ್ತು ಬಂದ್‌ ನಡೆಸಿದ್ದವು. ಇದೀಗ ಬಲಪಂಥೀಯರ ಈ ಬಂದ್‌ನನ್ನು ಖಂಡಿಸಿ ವಿರೋಧಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಬುಧವಾರ ಅಂಗಡಿ- ಮುಂಗಟ್ಟುಗಳನ್ನು ಬಂದ್ ಮಾಡುವಂತೆ ಸಂಘಟನೆಗಳು ಕರೆ ನೀಡಿದ್ದವು. ಅಲ್ಲದೇ ವ್ಯಕ್ತಿ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಲಾಗಿತ್ತು. ಜೂ.19 ರವರೆಗೆ ಕೊಲ್ಲಾಪುರದಲ್ಲಿ 144 ಸೆಕ್ಷನ್‌ ಜಾರಿಯಲ್ಲಿ ಇರಲಿದೆ. ಮಹಾರಾಷ್ಟ್ರ ಸಿಎಂ ಶಿಂಧೆ ಶಾಂತಿ ಕಪಾಡುವಂತೆ ಜನರಲ್ಲಿ ಮನವಿ ಮಾಡಿದ್ದಾರೆ. 

ಇದನ್ನೂ ವೀಕ್ಷಿಸಿ: ಬಿಜೆಪಿ ಮೊದಲ ಶಾಸಕಾಂಗ ಸಭೆ: ವಿಪಕ್ಷ ನಾಯಕನ ಆಯ್ಕೆ, ಸೋಲಿನ ಪರಾಮರ್ಶೆ ಬಗ್ಗೆ ಚರ್ಚೆ ಸಾಧ್ಯತೆ..?

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more