ಮಹಾರಾಷ್ಟ್ರದಲ್ಲಿ ಕಿಚ್ಚು ಹೊತ್ತಿಸಿದ 'ಜೌರಂಗಜೇಬ್‌' ಸ್ಟೇಟಸ್‌: ಬಲಪಂಥೀಯ ಬಂದ್‌ ಖಂಡಿಸಿ ವಿರೋಧಿಗಳಿಂದ ಪ್ರತಿಭಟನೆ

ಮಹಾರಾಷ್ಟ್ರದಲ್ಲಿ ಕಿಚ್ಚು ಹೊತ್ತಿಸಿದ 'ಜೌರಂಗಜೇಬ್‌' ಸ್ಟೇಟಸ್‌: ಬಲಪಂಥೀಯ ಬಂದ್‌ ಖಂಡಿಸಿ ವಿರೋಧಿಗಳಿಂದ ಪ್ರತಿಭಟನೆ

Published : Jun 08, 2023, 10:25 AM IST

ಮಹಾರಾಷ್ಟ್ರದಲ್ಲಿ ಜೌರಂಗಜೇಬ್‌, ಟಿಪ್ಪು ಹೊಗಳಿ, ಶಿವಾಜಿಗೆ ಅವಮಾನ ಮಾಡಿ ಸ್ಟೇಟಸ್ ಹಾಕಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಇದನ್ನು ಖಂಡಿಸಿ ಬಲಪಂಥೀಯ ಸಂಘಟನೆಗಳು ಬಂದ್‌ಗೆ ಕರೆ ನೀಡಿದ್ದು, ಇದನ್ನು ಖಂಡಿಸಿ ವಿರೋಧಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. 
 

ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಔರಂಗಜೇಬ್ ಮತ್ತು ಟಿಪ್ಪು ಸುಲ್ತಾನ್ ಕುರಿತು ಸ್ಟೇಟಸ್‌ ಹಾಕಿ, ಶಿವಾಜಿಗೆ ಅಪಮಾನ ಮಾಡಿದ ಪೋಸ್ಟ್‌ನನ್ನು ಖಂಡಿಸಿ ಕೆಲವು ಹಿಂದೂ ಸಂಘಟನೆಗಳು ಬುಧವಾರ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಬೃಹತ್ ಪ್ರತಿಭಟನೆ ಮತ್ತು ಬಂದ್‌ ನಡೆಸಿದ್ದವು. ಇದೀಗ ಬಲಪಂಥೀಯರ ಈ ಬಂದ್‌ನನ್ನು ಖಂಡಿಸಿ ವಿರೋಧಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಬುಧವಾರ ಅಂಗಡಿ- ಮುಂಗಟ್ಟುಗಳನ್ನು ಬಂದ್ ಮಾಡುವಂತೆ ಸಂಘಟನೆಗಳು ಕರೆ ನೀಡಿದ್ದವು. ಅಲ್ಲದೇ ವ್ಯಕ್ತಿ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಲಾಗಿತ್ತು. ಜೂ.19 ರವರೆಗೆ ಕೊಲ್ಲಾಪುರದಲ್ಲಿ 144 ಸೆಕ್ಷನ್‌ ಜಾರಿಯಲ್ಲಿ ಇರಲಿದೆ. ಮಹಾರಾಷ್ಟ್ರ ಸಿಎಂ ಶಿಂಧೆ ಶಾಂತಿ ಕಪಾಡುವಂತೆ ಜನರಲ್ಲಿ ಮನವಿ ಮಾಡಿದ್ದಾರೆ. 

ಇದನ್ನೂ ವೀಕ್ಷಿಸಿ: ಬಿಜೆಪಿ ಮೊದಲ ಶಾಸಕಾಂಗ ಸಭೆ: ವಿಪಕ್ಷ ನಾಯಕನ ಆಯ್ಕೆ, ಸೋಲಿನ ಪರಾಮರ್ಶೆ ಬಗ್ಗೆ ಚರ್ಚೆ ಸಾಧ್ಯತೆ..?

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
Read more