ಮಹಾರಾಷ್ಟ್ರದಲ್ಲಿ ಕಿಚ್ಚು ಹೊತ್ತಿಸಿದ 'ಜೌರಂಗಜೇಬ್‌' ಸ್ಟೇಟಸ್‌: ಬಲಪಂಥೀಯ ಬಂದ್‌ ಖಂಡಿಸಿ ವಿರೋಧಿಗಳಿಂದ ಪ್ರತಿಭಟನೆ

ಮಹಾರಾಷ್ಟ್ರದಲ್ಲಿ ಕಿಚ್ಚು ಹೊತ್ತಿಸಿದ 'ಜೌರಂಗಜೇಬ್‌' ಸ್ಟೇಟಸ್‌: ಬಲಪಂಥೀಯ ಬಂದ್‌ ಖಂಡಿಸಿ ವಿರೋಧಿಗಳಿಂದ ಪ್ರತಿಭಟನೆ

Published : Jun 08, 2023, 10:25 AM IST

ಮಹಾರಾಷ್ಟ್ರದಲ್ಲಿ ಜೌರಂಗಜೇಬ್‌, ಟಿಪ್ಪು ಹೊಗಳಿ, ಶಿವಾಜಿಗೆ ಅವಮಾನ ಮಾಡಿ ಸ್ಟೇಟಸ್ ಹಾಕಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಇದನ್ನು ಖಂಡಿಸಿ ಬಲಪಂಥೀಯ ಸಂಘಟನೆಗಳು ಬಂದ್‌ಗೆ ಕರೆ ನೀಡಿದ್ದು, ಇದನ್ನು ಖಂಡಿಸಿ ವಿರೋಧಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. 
 

ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಔರಂಗಜೇಬ್ ಮತ್ತು ಟಿಪ್ಪು ಸುಲ್ತಾನ್ ಕುರಿತು ಸ್ಟೇಟಸ್‌ ಹಾಕಿ, ಶಿವಾಜಿಗೆ ಅಪಮಾನ ಮಾಡಿದ ಪೋಸ್ಟ್‌ನನ್ನು ಖಂಡಿಸಿ ಕೆಲವು ಹಿಂದೂ ಸಂಘಟನೆಗಳು ಬುಧವಾರ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಬೃಹತ್ ಪ್ರತಿಭಟನೆ ಮತ್ತು ಬಂದ್‌ ನಡೆಸಿದ್ದವು. ಇದೀಗ ಬಲಪಂಥೀಯರ ಈ ಬಂದ್‌ನನ್ನು ಖಂಡಿಸಿ ವಿರೋಧಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಬುಧವಾರ ಅಂಗಡಿ- ಮುಂಗಟ್ಟುಗಳನ್ನು ಬಂದ್ ಮಾಡುವಂತೆ ಸಂಘಟನೆಗಳು ಕರೆ ನೀಡಿದ್ದವು. ಅಲ್ಲದೇ ವ್ಯಕ್ತಿ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಲಾಗಿತ್ತು. ಜೂ.19 ರವರೆಗೆ ಕೊಲ್ಲಾಪುರದಲ್ಲಿ 144 ಸೆಕ್ಷನ್‌ ಜಾರಿಯಲ್ಲಿ ಇರಲಿದೆ. ಮಹಾರಾಷ್ಟ್ರ ಸಿಎಂ ಶಿಂಧೆ ಶಾಂತಿ ಕಪಾಡುವಂತೆ ಜನರಲ್ಲಿ ಮನವಿ ಮಾಡಿದ್ದಾರೆ. 

ಇದನ್ನೂ ವೀಕ್ಷಿಸಿ: ಬಿಜೆಪಿ ಮೊದಲ ಶಾಸಕಾಂಗ ಸಭೆ: ವಿಪಕ್ಷ ನಾಯಕನ ಆಯ್ಕೆ, ಸೋಲಿನ ಪರಾಮರ್ಶೆ ಬಗ್ಗೆ ಚರ್ಚೆ ಸಾಧ್ಯತೆ..?

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more