'ಈ ದೇಶದ ಪ್ರಧಾನಿಯವರಿಗೆ ಸ್ಟೇಟ್ಸ್‌ಮನ್ ಶಿಪ್ ಇದ್ದಿದ್ರೆ ಇಂತಹ ಘಟನೆ ನಡೆಯುತ್ತಿರಲಿಲ್ಲ'

'ಈ ದೇಶದ ಪ್ರಧಾನಿಯವರಿಗೆ ಸ್ಟೇಟ್ಸ್‌ಮನ್ ಶಿಪ್ ಇದ್ದಿದ್ರೆ ಇಂತಹ ಘಟನೆ ನಡೆಯುತ್ತಿರಲಿಲ್ಲ'

Published : Jan 26, 2021, 06:00 PM IST

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರೈತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಸರ್ಕಾರದ ವಿರುದ್ಧ ರೈತರ ಆಕ್ರೋಶ ಭುಗಿಲೆದ್ದಿದೆ. ಕೆಂಪುಕೋಟೆ ಮೇಲೆ ಸಿಖ್ ಬಾವುಟವನ್ನು ಹಾರಿಸಿದ್ದಾರೆ. ಈ ಹೋರಾಟ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. 
 

ಬೆಂಗಳೂರು (ಜ. 26): ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರೈತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಸರ್ಕಾರದ ವಿರುದ್ಧ ರೈತರ ಆಕ್ರೋಶ ಭುಗಿಲೆದ್ದಿದೆ. ಕೆಂಪುಕೋಟೆ ಮೇಲೆ ಸಿಖ್ ಬಾವುಟವನ್ನು ಹಾರಿಸಿದ್ದಾರೆ. ಈ ಹೋರಾಟ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. 

ಈ ದೇಶದ ಪ್ರಧಾನಿಯಾದವರಿಗೆ ಸ್ಟೇಟ್ಸ್‌ಮನ್ ಶಿಪ್ ಇದ್ದಿದ್ರೆ ಇಂತಹ ಘಟನೆ ನಡೆಯುತ್ತಿರಲಿಲ್ಲ. ಕೇಂದ್ರ ಸರ್ಕಾರ, ಪ್ರಧಾನಿ ಮೋದಿಯವರು ರೈತರ ಸಮಸ್ಯೆಗಳನ್ನು ಪರಿಹಾರ ಮಾಡದೇ ಅಮಾನವೀಯವಾಗಿ ವರ್ತಿಸುತ್ತಿದ್ದಾರೆ. ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಕೃಷಿ ಕಾಯ್ದೆಯನ್ನು ತಡೆ ಹಿಡಿಯಲು ಹೇಳಿದರೂ, ಕೇಂದ್ರ ಅದನ್ನು ಪರಿಗಣಿಸಲೇ ಇಲ್ಲ' ಎಂದು ಕಾಂಗ್ರೆಸ್ ಮುಖಂಡ ಉಗ್ರಪ್ಪ ಹರಿಹಾಯ್ದಿದ್ದಾರೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?