'ಈ ದೇಶದ ಪ್ರಧಾನಿಯವರಿಗೆ ಸ್ಟೇಟ್ಸ್‌ಮನ್ ಶಿಪ್ ಇದ್ದಿದ್ರೆ ಇಂತಹ ಘಟನೆ ನಡೆಯುತ್ತಿರಲಿಲ್ಲ'

'ಈ ದೇಶದ ಪ್ರಧಾನಿಯವರಿಗೆ ಸ್ಟೇಟ್ಸ್‌ಮನ್ ಶಿಪ್ ಇದ್ದಿದ್ರೆ ಇಂತಹ ಘಟನೆ ನಡೆಯುತ್ತಿರಲಿಲ್ಲ'

Suvarna News   | Asianet News
Published : Jan 26, 2021, 06:00 PM IST

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರೈತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಸರ್ಕಾರದ ವಿರುದ್ಧ ರೈತರ ಆಕ್ರೋಶ ಭುಗಿಲೆದ್ದಿದೆ. ಕೆಂಪುಕೋಟೆ ಮೇಲೆ ಸಿಖ್ ಬಾವುಟವನ್ನು ಹಾರಿಸಿದ್ದಾರೆ. ಈ ಹೋರಾಟ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. 
 

ಬೆಂಗಳೂರು (ಜ. 26): ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರೈತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಸರ್ಕಾರದ ವಿರುದ್ಧ ರೈತರ ಆಕ್ರೋಶ ಭುಗಿಲೆದ್ದಿದೆ. ಕೆಂಪುಕೋಟೆ ಮೇಲೆ ಸಿಖ್ ಬಾವುಟವನ್ನು ಹಾರಿಸಿದ್ದಾರೆ. ಈ ಹೋರಾಟ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. 

ಈ ದೇಶದ ಪ್ರಧಾನಿಯಾದವರಿಗೆ ಸ್ಟೇಟ್ಸ್‌ಮನ್ ಶಿಪ್ ಇದ್ದಿದ್ರೆ ಇಂತಹ ಘಟನೆ ನಡೆಯುತ್ತಿರಲಿಲ್ಲ. ಕೇಂದ್ರ ಸರ್ಕಾರ, ಪ್ರಧಾನಿ ಮೋದಿಯವರು ರೈತರ ಸಮಸ್ಯೆಗಳನ್ನು ಪರಿಹಾರ ಮಾಡದೇ ಅಮಾನವೀಯವಾಗಿ ವರ್ತಿಸುತ್ತಿದ್ದಾರೆ. ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಕೃಷಿ ಕಾಯ್ದೆಯನ್ನು ತಡೆ ಹಿಡಿಯಲು ಹೇಳಿದರೂ, ಕೇಂದ್ರ ಅದನ್ನು ಪರಿಗಣಿಸಲೇ ಇಲ್ಲ' ಎಂದು ಕಾಂಗ್ರೆಸ್ ಮುಖಂಡ ಉಗ್ರಪ್ಪ ಹರಿಹಾಯ್ದಿದ್ದಾರೆ.

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!