ADGP ಅಮೃತ್ ಪೌಲ್ ಹಾಗೂ IAS ಅಧಿಕಾರಿ ಮಂಜುನಾಥ್ ಅಮಾನತು, ರಾಜ್ಯ ಸರ್ಕಾರ ಆದೇಶ!

ADGP ಅಮೃತ್ ಪೌಲ್ ಹಾಗೂ IAS ಅಧಿಕಾರಿ ಮಂಜುನಾಥ್ ಅಮಾನತು, ರಾಜ್ಯ ಸರ್ಕಾರ ಆದೇಶ!

Published : Jul 04, 2022, 11:09 PM IST
  • ಪೊಲೀಸ್ ನೇಮಕಾತಿ ಹಗರಣ, ಎಡಿಜಿಪಿ ಅರೆಸ್ಟ್
  • ಗೃಹ ಸಚಿವರ ರಾಜೀನಾಮೆಗೆ ವಿಪಕ್ಷಗಳ ಆಗ್ರಹ
  • ಇಡಿ ವ್ಯವಸ್ಥೆಯನ್ನು ಸ್ವಚ್ಚ ಮಾಡುತ್ತೇವೆ, ಸಿಎಂ ಬೊಮ್ಮಾಯಿ

ಪೊಲೀಸ್ ನೇಮಕಾತಿ ಹಗರಣದ ಮಾಸ್ಟರ್ ಮೈಂಡ್ ಎಡಿಜಿಪಿ ಅಮೃತ್ ಪೌಲ್ ಅರೆಸ್ಟ್ ಬೆನ್ನಲ್ಲೇ ರಾಜ್ಯ ಸರ್ಕಾರ ಮತ್ವದ ಆದೇಶ ನೀಡಿದೆ. ಬಂಧನದ ಬೆನ್ನಲ್ಲೇ ಪೌಲ್ ಅಮಾನತು ಮಾಡಲಾಗಿದೆ. ಇತ್ತ ಲಂಚ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಐಎಸ್ ಅಧಿಕಾರಿ ಮಂಜುನಾಥ್ ಕೂಡ ಅಮಾನತು ಮಾಡಲಾಗಿದೆ. ರಾಜ್ಯದ ಇತಿಹಾಸದಲ್ಲಿ ಎಡಿಜಿಪಿ ಬಂಧನ ಇದೇ ಮೊದಲು. ಮೂರು ಬಾರಿ ವಿಚಾರಣೆಗೆ ಹಾಜರಾಗಿದ್ದ ಪೌಲ್, ನಾಲ್ಕನೇ ಬಾರಿ ಬಂಧನವಾಗಿದ್ದಾರೆ. ಪೊಲೀಸ್ ನೇಮಕಾತಿ ಹಗರಣದಲ್ಲಿ ಎಡಿಜಿಪಿ ಬಂಧನವಾಗಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಬಿಜೆಪಿ ಸರ್ಕಾರದ ವಿರುದ್ದ ವಾಗ್ದಾಳಿ ಮಾಡಿದೆ. ಗೃಹ ಸಚಿವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದೆ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?