ADGP ಅಮೃತ್ ಪೌಲ್ ಹಾಗೂ IAS ಅಧಿಕಾರಿ ಮಂಜುನಾಥ್ ಅಮಾನತು, ರಾಜ್ಯ ಸರ್ಕಾರ ಆದೇಶ!

ADGP ಅಮೃತ್ ಪೌಲ್ ಹಾಗೂ IAS ಅಧಿಕಾರಿ ಮಂಜುನಾಥ್ ಅಮಾನತು, ರಾಜ್ಯ ಸರ್ಕಾರ ಆದೇಶ!

Published : Jul 04, 2022, 11:09 PM IST
  • ಪೊಲೀಸ್ ನೇಮಕಾತಿ ಹಗರಣ, ಎಡಿಜಿಪಿ ಅರೆಸ್ಟ್
  • ಗೃಹ ಸಚಿವರ ರಾಜೀನಾಮೆಗೆ ವಿಪಕ್ಷಗಳ ಆಗ್ರಹ
  • ಇಡಿ ವ್ಯವಸ್ಥೆಯನ್ನು ಸ್ವಚ್ಚ ಮಾಡುತ್ತೇವೆ, ಸಿಎಂ ಬೊಮ್ಮಾಯಿ

ಪೊಲೀಸ್ ನೇಮಕಾತಿ ಹಗರಣದ ಮಾಸ್ಟರ್ ಮೈಂಡ್ ಎಡಿಜಿಪಿ ಅಮೃತ್ ಪೌಲ್ ಅರೆಸ್ಟ್ ಬೆನ್ನಲ್ಲೇ ರಾಜ್ಯ ಸರ್ಕಾರ ಮತ್ವದ ಆದೇಶ ನೀಡಿದೆ. ಬಂಧನದ ಬೆನ್ನಲ್ಲೇ ಪೌಲ್ ಅಮಾನತು ಮಾಡಲಾಗಿದೆ. ಇತ್ತ ಲಂಚ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಐಎಸ್ ಅಧಿಕಾರಿ ಮಂಜುನಾಥ್ ಕೂಡ ಅಮಾನತು ಮಾಡಲಾಗಿದೆ. ರಾಜ್ಯದ ಇತಿಹಾಸದಲ್ಲಿ ಎಡಿಜಿಪಿ ಬಂಧನ ಇದೇ ಮೊದಲು. ಮೂರು ಬಾರಿ ವಿಚಾರಣೆಗೆ ಹಾಜರಾಗಿದ್ದ ಪೌಲ್, ನಾಲ್ಕನೇ ಬಾರಿ ಬಂಧನವಾಗಿದ್ದಾರೆ. ಪೊಲೀಸ್ ನೇಮಕಾತಿ ಹಗರಣದಲ್ಲಿ ಎಡಿಜಿಪಿ ಬಂಧನವಾಗಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಬಿಜೆಪಿ ಸರ್ಕಾರದ ವಿರುದ್ದ ವಾಗ್ದಾಳಿ ಮಾಡಿದೆ. ಗೃಹ ಸಚಿವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?