ADGP ಅಮೃತ್ ಪೌಲ್ ಹಾಗೂ IAS ಅಧಿಕಾರಿ ಮಂಜುನಾಥ್ ಅಮಾನತು, ರಾಜ್ಯ ಸರ್ಕಾರ ಆದೇಶ!

ADGP ಅಮೃತ್ ಪೌಲ್ ಹಾಗೂ IAS ಅಧಿಕಾರಿ ಮಂಜುನಾಥ್ ಅಮಾನತು, ರಾಜ್ಯ ಸರ್ಕಾರ ಆದೇಶ!

Published : Jul 04, 2022, 11:09 PM IST
  • ಪೊಲೀಸ್ ನೇಮಕಾತಿ ಹಗರಣ, ಎಡಿಜಿಪಿ ಅರೆಸ್ಟ್
  • ಗೃಹ ಸಚಿವರ ರಾಜೀನಾಮೆಗೆ ವಿಪಕ್ಷಗಳ ಆಗ್ರಹ
  • ಇಡಿ ವ್ಯವಸ್ಥೆಯನ್ನು ಸ್ವಚ್ಚ ಮಾಡುತ್ತೇವೆ, ಸಿಎಂ ಬೊಮ್ಮಾಯಿ

ಪೊಲೀಸ್ ನೇಮಕಾತಿ ಹಗರಣದ ಮಾಸ್ಟರ್ ಮೈಂಡ್ ಎಡಿಜಿಪಿ ಅಮೃತ್ ಪೌಲ್ ಅರೆಸ್ಟ್ ಬೆನ್ನಲ್ಲೇ ರಾಜ್ಯ ಸರ್ಕಾರ ಮತ್ವದ ಆದೇಶ ನೀಡಿದೆ. ಬಂಧನದ ಬೆನ್ನಲ್ಲೇ ಪೌಲ್ ಅಮಾನತು ಮಾಡಲಾಗಿದೆ. ಇತ್ತ ಲಂಚ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಐಎಸ್ ಅಧಿಕಾರಿ ಮಂಜುನಾಥ್ ಕೂಡ ಅಮಾನತು ಮಾಡಲಾಗಿದೆ. ರಾಜ್ಯದ ಇತಿಹಾಸದಲ್ಲಿ ಎಡಿಜಿಪಿ ಬಂಧನ ಇದೇ ಮೊದಲು. ಮೂರು ಬಾರಿ ವಿಚಾರಣೆಗೆ ಹಾಜರಾಗಿದ್ದ ಪೌಲ್, ನಾಲ್ಕನೇ ಬಾರಿ ಬಂಧನವಾಗಿದ್ದಾರೆ. ಪೊಲೀಸ್ ನೇಮಕಾತಿ ಹಗರಣದಲ್ಲಿ ಎಡಿಜಿಪಿ ಬಂಧನವಾಗಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಬಿಜೆಪಿ ಸರ್ಕಾರದ ವಿರುದ್ದ ವಾಗ್ದಾಳಿ ಮಾಡಿದೆ. ಗೃಹ ಸಚಿವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದೆ.

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?