News Hour ರಾಜ್ಯ ಪೊಲೀಸ್ ನೇಮಕಾತಿ ಅಕ್ರಮ ಕುರಿತು ಪ್ರಧಾನಿ ಮೋದಿಗೆ ದೂರು!

News Hour ರಾಜ್ಯ ಪೊಲೀಸ್ ನೇಮಕಾತಿ ಅಕ್ರಮ ಕುರಿತು ಪ್ರಧಾನಿ ಮೋದಿಗೆ ದೂರು!

Published : May 01, 2022, 12:22 AM IST
  • ಮರು ಪರೀಕ್ಷೆ ನಿರ್ಧಾರ, ಕಾಂಗ್ರೆಸ್‌ನಲ್ಲಿ ಗೊಂದಲ
  • ಪಿಎಸ್ಐ ನೇಮಕಾತಿ ರದ್ದು, ಅಭ್ಯರ್ಥಿಗಳಿಂದ ಪ್ರತಿಭಟನೆ
  • ಆ್ಯಸಿಡ್ ದಾಳಿಕೋರ ನಾಗೇಶ್ ಬಂಧನಕ್ಕೆ 7 ತಂಡ ರಚನೆ

ಪಿಎಸ್ಐ ಅಕ್ರಮದ ಕುರಿತು ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು ನೇಮಕಾತಿ ವಿಭಾಗವನ್ನು ಬಿಟ್ಟು ಉಳಿದೆಲ್ಲರ ವಿಚಾರಣೆ ನಡೆಸುತ್ತಿದೆ. ಈ ತನಿಖೆಯಲ್ಲೇ ಲೋಪ ಆಗಿದೆ ಎಂದು ಪ್ರಧಾನಿ ಮೋದಿಗೆ ದೂರು ನೀಡಲಾಗಿದೆ. ಇತ್ತ ಮರು ಪರೀಕ್ಷೆ ಪ್ರಾಮಾಣಿಕವಾಗಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದಿವ್ಯ ಹಾಗರಗಿ ಬಂಧನದ ವೇಳೆ ನಡೆದ ಹೈಡ್ರಾಮ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more