ದೊಡ್ಡ ಸವಾಲು ನಿರ್ವಹಿಸಿದ ಕರ್ನಾಟಕ ಪೊಲೀಸ್‌ಗೆ ಅನಂತ ಧನ್ಯವಾದ

ದೊಡ್ಡ ಸವಾಲು ನಿರ್ವಹಿಸಿದ ಕರ್ನಾಟಕ ಪೊಲೀಸ್‌ಗೆ ಅನಂತ ಧನ್ಯವಾದ

Published : Oct 31, 2021, 06:11 PM IST

* ಅಗಲಿದ ಪುನೀತ್ ರಾಜ್ ಕುಮಾರ್ ಗೆ ಅಂತಿಮ ನಮನ
* ಪೊಲೀಸ್ ಅಧಿಕಾರಿಗಳ ಕಾರ್ಯಕ್ಕೆ ಸಚಿವರ ಶ್ಲಾಘನೆ
* ದೊಡ್ಡ ಸವಾಲನ್ನು ಜವಾಬ್ದಾರಿಯುತವಾಗಿ ನಿರ್ವಹಿಸಿದ್ದೇವೆ
* ಮಾಧ್ಯಮಗಳಿಗೂ ನಮಸ್ಕಾರ ಹೇಳಿದ ಗೃಹ ಸಚಿವ

ಬೆಂಗಳೂರು(ಅ. 31)  ಸುಮಾರು 25  ಲಕ್ಷಕ್ಕೂ ಅಧಿಕ ಅಭಿಮಾನಿಗಳು ಪುನೀತ್ ರಾಜ್ ಕುಮಾರ್ (Puneeth Rajkumar) ಅವರ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ. ಸವಾಲುಗಳನ್ನು ಜವಾಬ್ದಾರಿಯುತವಾಗಿ ನಿರ್ವಹಿಸಿದ ಕರ್ನಾಟಕ ಪೊಲೀಸ್ (Karnataka Police) ಇಲಾಖೆಗೆ ಧನ್ಯವಾದ ಹೇಳಲೇಬೇಕು. ಸಿಎಂ ಬಸವರಾಜ ಬೊಮ್ಮಾಯಿ, (Basavaraj Bommai) ಗೃಹ ಸಚಿವ ಆರಗ ಜ್ಞಾನೇಂದ್ರ, (Araga Jnanendra) ಡಿಜಿ/ಐಜಿಪಿ ಪ್ರತಿಯೊಬ್ಬ ಪೊಲೀಸ್ ಅಧಿಕಾರಿಗಳನ್ನು ಅಭಿನಂದಿಸಿದ್ದಾರೆ.

ಪುನೀತ್ ಗೆ ಕಿಚ್ಚನ ಭಾವುಕ ಪತ್ರ

ನಿರಂತರ 48 ಗಂಟೆ ಭದ್ರತೆ ನೀಡಿದ ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ಯವಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಂದೋಬಸ್ತ್ ಮಾಡಿದ ಸಿಬ್ಬಂದಿ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ಬೆಂಗಳೂರು ನಗರದ ಅಧಿಕಾರಿಗಳು ಹಾಗೂ ಸಿಬ್ಬಂದಿ, ಕೆಎಸ್ಆರ್ ಪಿ(KSRP), ಸಿಎಆರ್ ಸಿಬ್ಬಂದಿಗೆ ಗೃಹ ಸಚಿವರು ನಮಸ್ಕಾರ ಹೇಳಿದ್ದಾರೆ. 

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more