ದೊಡ್ಡ ಸವಾಲು ನಿರ್ವಹಿಸಿದ ಕರ್ನಾಟಕ ಪೊಲೀಸ್‌ಗೆ ಅನಂತ ಧನ್ಯವಾದ

ದೊಡ್ಡ ಸವಾಲು ನಿರ್ವಹಿಸಿದ ಕರ್ನಾಟಕ ಪೊಲೀಸ್‌ಗೆ ಅನಂತ ಧನ್ಯವಾದ

Published : Oct 31, 2021, 06:11 PM IST

* ಅಗಲಿದ ಪುನೀತ್ ರಾಜ್ ಕುಮಾರ್ ಗೆ ಅಂತಿಮ ನಮನ
* ಪೊಲೀಸ್ ಅಧಿಕಾರಿಗಳ ಕಾರ್ಯಕ್ಕೆ ಸಚಿವರ ಶ್ಲಾಘನೆ
* ದೊಡ್ಡ ಸವಾಲನ್ನು ಜವಾಬ್ದಾರಿಯುತವಾಗಿ ನಿರ್ವಹಿಸಿದ್ದೇವೆ
* ಮಾಧ್ಯಮಗಳಿಗೂ ನಮಸ್ಕಾರ ಹೇಳಿದ ಗೃಹ ಸಚಿವ

ಬೆಂಗಳೂರು(ಅ. 31)  ಸುಮಾರು 25  ಲಕ್ಷಕ್ಕೂ ಅಧಿಕ ಅಭಿಮಾನಿಗಳು ಪುನೀತ್ ರಾಜ್ ಕುಮಾರ್ (Puneeth Rajkumar) ಅವರ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ. ಸವಾಲುಗಳನ್ನು ಜವಾಬ್ದಾರಿಯುತವಾಗಿ ನಿರ್ವಹಿಸಿದ ಕರ್ನಾಟಕ ಪೊಲೀಸ್ (Karnataka Police) ಇಲಾಖೆಗೆ ಧನ್ಯವಾದ ಹೇಳಲೇಬೇಕು. ಸಿಎಂ ಬಸವರಾಜ ಬೊಮ್ಮಾಯಿ, (Basavaraj Bommai) ಗೃಹ ಸಚಿವ ಆರಗ ಜ್ಞಾನೇಂದ್ರ, (Araga Jnanendra) ಡಿಜಿ/ಐಜಿಪಿ ಪ್ರತಿಯೊಬ್ಬ ಪೊಲೀಸ್ ಅಧಿಕಾರಿಗಳನ್ನು ಅಭಿನಂದಿಸಿದ್ದಾರೆ.

ಪುನೀತ್ ಗೆ ಕಿಚ್ಚನ ಭಾವುಕ ಪತ್ರ

ನಿರಂತರ 48 ಗಂಟೆ ಭದ್ರತೆ ನೀಡಿದ ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ಯವಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಂದೋಬಸ್ತ್ ಮಾಡಿದ ಸಿಬ್ಬಂದಿ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ಬೆಂಗಳೂರು ನಗರದ ಅಧಿಕಾರಿಗಳು ಹಾಗೂ ಸಿಬ್ಬಂದಿ, ಕೆಎಸ್ಆರ್ ಪಿ(KSRP), ಸಿಎಆರ್ ಸಿಬ್ಬಂದಿಗೆ ಗೃಹ ಸಚಿವರು ನಮಸ್ಕಾರ ಹೇಳಿದ್ದಾರೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more