ಪದ್ಮಶ್ರಿ ಯಾಕೆ ಅಪ್ಪು ಅಮರಶ್ರಿ; ದುಃಖದ ಮಡುವಿನಲ್ಲೂ ಶಿವಣ್ಣ ಜಗ ಮೆಚ್ಚುವ ಉತ್ತರ!

ಪದ್ಮಶ್ರಿ ಯಾಕೆ ಅಪ್ಪು ಅಮರಶ್ರಿ; ದುಃಖದ ಮಡುವಿನಲ್ಲೂ ಶಿವಣ್ಣ ಜಗ ಮೆಚ್ಚುವ ಉತ್ತರ!

Published : Nov 09, 2021, 12:16 AM ISTUpdated : Nov 09, 2021, 12:17 AM IST

ಪುನೀತ್ ರಾಜ್‌ಕುಮಾರ್ ಅಗಲಿಕೆ ನೋವಿನಿಂದ ದಕ್ಷಿಣ ಭಾರತವೇ ಚಡಪಡಿಸುತ್ತಿದೆ. ಪ್ರತಿ ದಿನ ಇತರ ರಾಜ್ಯಗಳ ಸೆಲೆಬ್ರೆಟಿಗಳು ಆಗಮಿಸಿ ಸಮಾಧಿ ದರ್ಶನ ಪಡೆಯುತ್ತಿದ್ದಾರೆ. ಇಂದು ಪುಣ್ಯತಿಥಿ ಕಾರ್ಯವನ್ನು ಕುಟುಂಬವನ್ನು ನೆರವೇರಿಸಿದೆ. ಇದೇ ವೇಳೆ ಪುನೀತ್‌ಗೆ ಪದ್ಮಶ್ರೀ ಪ್ರಶಸ್ತಿ ಒತ್ತಾಯಕ್ಕೆ ಶಿವರಾಜ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಅಪ್ಪು ಅಮರಶ್ರಿ ಎಂದಿದ್ದಾರೆ. ಇದೇ ವೇಳೆ ಅಭಿಮಾನಿಗಳು ದುಡುಕಿನ ನಿರ್ಧಾರ ತೆಗೆದುಕೊಳ್ಳಬಾರದು ಎಂದರು.

ಪುನೀತ್ ರಾಜ್‌ಕುಮಾರ್ ಅಗಲಿಕೆ ನೋವಿನಿಂದ ದಕ್ಷಿಣ ಭಾರತವೇ ಚಡಪಡಿಸುತ್ತಿದೆ. ಪ್ರತಿ ದಿನ ಇತರ ರಾಜ್ಯಗಳ ಸೆಲೆಬ್ರೆಟಿಗಳು ಆಗಮಿಸಿ ಸಮಾಧಿ ದರ್ಶನ ಪಡೆಯುತ್ತಿದ್ದಾರೆ. ಇಂದು ಪುಣ್ಯತಿಥಿ ಕಾರ್ಯವನ್ನು ಕುಟುಂಬವನ್ನು ನೆರವೇರಿಸಿದೆ. ಇದೇ ವೇಳೆ ಪುನೀತ್‌ಗೆ ಪದ್ಮಶ್ರೀ ಪ್ರಶಸ್ತಿ ಒತ್ತಾಯಕ್ಕೆ ಶಿವರಾಜ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಅಪ್ಪು ಅಮರಶ್ರಿ ಎಂದಿದ್ದಾರೆ. ಇದೇ ವೇಳೆ ಅಭಿಮಾನಿಗಳು ದುಡುಕಿನ ನಿರ್ಧಾರ ತೆಗೆದುಕೊಳ್ಳಬಾರದು ಎಂದರು.

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more