ಕಾಂಗ್ರೆಸ್ ನಾಯಕ ಸಿಧು ಮತ್ತೆ ಮನೆಹಾಳು ಮಾತು!

Feb 28, 2019, 6:00 PM IST

ಬಿಜೆಪಿ ತೊರೆದು ಕಾಂಗ್ರೆಸ್ ಸೇರಿ, ಪಂಜಾಬ್‌ ಸರ್ಕಾರದಲ್ಲಿ ಸಚಿವನಾಗಿರುವ ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ಮತ್ತೆ ಮನೆಹಾಳು ಮಾತುಗಳನ್ನಾಡಿದ್ದಾರೆ. 44 CRPF ಯೋಧರನ್ನು ಹುತಾತ್ಮರನ್ನಾಗಿಸಿದ ಪುಲ್ವಾಮಾ ದಾಳಿ ಸಂದರ್ಭದಲ್ಲಿಯೂ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಸಿಧು ಮಹಾಶಯ ಈಗ ಏನು ಹೇಳಿದ್ದಾರೆ? ಈ ಸ್ಟೋರಿ ನೋಡಿ...