ಕಳೆದೋಗಿದೆ ಪುರಿ ಜಗನ್ನಾಥ ರತ್ನಭಂಡಾರ ಕೀಲಿ ಕೈ.. ಆದ್ರೂ ಓಪನ್‌ ಆಗುತ್ತೆ ಬಾಗಿಲು ಹೇಗೆ ಗೊತ್ತಾ ?

ಕಳೆದೋಗಿದೆ ಪುರಿ ಜಗನ್ನಾಥ ರತ್ನಭಂಡಾರ ಕೀಲಿ ಕೈ.. ಆದ್ರೂ ಓಪನ್‌ ಆಗುತ್ತೆ ಬಾಗಿಲು ಹೇಗೆ ಗೊತ್ತಾ ?

Published : Jul 14, 2024, 08:48 AM IST

ಸಾಕಷ್ಟು ರಹಸ್ಯಗಳನ್ನು ತನ್ನಲ್ಲಿ ಅಡಗಿಸಿಕೊಂಡಿರೋ ಪುರಿ ಜಗನ್ನಾಥ ದೇವಾಲಯದ ರತ್ನಭಂಡಾರವನ್ನು ಇಂದು ಓಪನ್‌ ಮಾಡಲಾಗುತ್ತಿದೆ.
 

46 ವರ್ಷಗಳ ನಂತರ ಪುರಿ ಜಗನ್ನಾಥ ರತ್ನಭಂಡಾರ (Jagannath puri temple) ಓಪನ್‌ಗೆ ಕ್ಷಣಗಣನೆ ಶುರುವಾಗಿದೆ. ಸಾಕಷ್ಟು ರಹಸ್ಯಗಳನ್ನು ತನ್ನಲ್ಲಿ ಅಡಗಿಸಿಕೊಂಡಿರೋ ಪುರಿ ಜಗನ್ನಾಥ ದೇವಾಲಯ ವಿಸ್ಮಯಗಳಿಗೆ ಸಾಕ್ಷಿಯಾಗಿರೋದು ಅಂತೂ ಸತ್ಯ. ಅಷ್ಟೇ ಅಲ್ಲ ಊಹೆಗೂ ನಿಲುಕದಷ್ಟು ಧನಕನಕ, ಸಂಪತ್ತುಗಳು ಈ ದೇವಸ್ಥಾನದಲ್ಲಿದೆ. ಇಂಥಾ ದೇಗುಲದಲ್ಲಿನ ರತ್ನ ಭಂಡಾರದ(Ratna bhandar) ಬಾಗಿಲು ತೆರೆಯುತ್ತಿರೋದು ಭಾರೀ ಸುದ್ದಿಯಾಗ್ತಿದೆ. 4 ದಶಕದ ಬಳಿಕ ಅಂದರೆ ಬರೋಬ್ಬರಿ 46 ವರ್ಷಗಳ ಬಳಿಕ ನಕಲಿ ಕೀ ಬಳಸಿ ರತ್ನಭಂಡಾರದ ಕೋಣೆ ಬಾಗಿಲು ತೆರೆಯಲು ಸಿದ್ಧತೆ ನಡೆದಿದೆ. ಇತ್ತೀಚಿಗೆ ಒಡಿಶಾದ ಈಗಿನ ಸಿಎಂ  ಮೋಹನ್ ಚರಣ್ ಮಾಜ್ಹಿ(Mohan Charan Majhi) ಉನ್ನತ ಮಟ್ಟದ ಸಮಿತಿ ರಚಿಸಿದ್ರು, ಇಂದು ಭಂಡಾರ ತೆರೆಯಲಾಗುತ್ತಿದ್ದು, ಈ ಭಂಡಾರದಲ್ಲಿ ಅಮೂಲ್ಯ ಲೋಹಗಳು, ಅತೀ ಪುರಾತನ ಆಭರಣಗಳಿವೆ. ಕೋಟಿ ಕೋಟಿ ಬೆಲೆ ಬಾಳುವ ಚಿನ್ನ, ಬೆಳ್ಳಿ, ವಜ್ರ ವೈಡೂರ್ಯಗಳಿವೆ. ಇವುಗಳೆಲ್ಲವನ್ನೂ ಸಮಿತಿ ಲೆಕ್ಕ ಹಾಕಲಿದೆ. ರಾಜ್ಯ ಸರ್ಕಾರ ರಚಿಸಿರುವ 16 ಸದಸ್ಯರ ಉನ್ನತ ಮಟ್ಟದ ಸಮಿತಿಯು  ಸಾಂಪ್ರದಾಯಿಕ ಉಡುಗೆಗಳನ್ನು ತೊಟ್ಟು ಮೊದಲು ಜಗನ್ನಾಥನಿಗೆ ಪೂಜೆ ಮಾಡಿ ಭಂಡಾರವನ್ನು ಓಪನ್ ಮಾಡಲಿದೆ.  

ಇದನ್ನೂ ವೀಕ್ಷಿಸಿ:  Weekly-Horoscope: ಈ ರಾಶಿಯವರಿಗೆ ವಾರಪೂರ್ತಿ ಸಂಗಾತಿ-ಸಾಲ ವಿಚಾರದಲ್ಲಿ ಅನಾನುಕೂಲವಿದ್ದು, ಪರಿಹಾರಕ್ಕೆ ಹೀಗೆ ಮಾಡಿ..

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?