ಚುನಾವಣಾ ಅಖಾಡದಲ್ಲಿ ರತ್ನ ಭಂಡಾರ ಕೀಲಿ ಕೈ ವಿವಾದ: ಓಡಿಶಾದಲ್ಲಿ ಮೋದಿ ಭಾಷಣ..ತಮಿಳುನಾಡಿನಲ್ಲೂ ಸಂಚಲನ!

ಚುನಾವಣಾ ಅಖಾಡದಲ್ಲಿ ರತ್ನ ಭಂಡಾರ ಕೀಲಿ ಕೈ ವಿವಾದ: ಓಡಿಶಾದಲ್ಲಿ ಮೋದಿ ಭಾಷಣ..ತಮಿಳುನಾಡಿನಲ್ಲೂ ಸಂಚಲನ!

Published : May 23, 2024, 09:20 AM IST

ಪುರಿ ಶ್ರೀರತ್ನ ಭಂಡಾರದ ಕೀಲಿ ತಮಿಳುನಾಡಿಗೆ ಹೋಗಿದೆ- ಮೋದಿ
ಓಡಿಶಾಗೆ ತಮಿಳಿಗನ್ನ ಪಟ್ನಾಯಕ್ ರಾಜನಾಗಿಸಿದ್ದಾರೆ-ಅಮಿತ್ ಶಾ
ವಿ.ಕೆ ಪಾಂಡಿಯನ್, ತಮಿಳುನಾಡು ಮೂಲದ ಐಎಎಸ್ ಅಧಿಕಾರಿ
ಪಾಂಡಿಯನ್ನನ್ನೇ ಉತ್ತರಾಧಿಕಾರಿ ಘೋಷಿಸಿದ ಸಿಎಂ ಪಟ್ನಾಯಕ್

ಓಡಿಶಾದಲ್ಲಿ( Odisha)ಲೋಕಸಭಾ, ವಿಧಾನಸಭೆ ಚುನಾವಣೆಗೆ ಬಿಜೆಪಿ(BJP)- ಬಿಜೆಡಿ(BJD) ಮೈತ್ರಿ ಮಾಡಿಕೊಳ್ಳಲು ಮುಂದಾಗಿದ್ದವು. ಆದ್ರೆ ಕೊನೆ ಕ್ಷಣದಲ್ಲಿ ಸೀಟು ಹಂಚಿಕೆ ಗೊಂದಲದಿಂದಾಗಿ ಬಿಜೆಪಿ- ಬಿಜೆಡಿ ಪ್ರತ್ಯೇಕವಾಗಿ ಸ್ಪರ್ಧಿಸಿವೆ. ಅಧಿಕಾರ ಉಳಿಸಿಕೊಳ್ಳಲೇಬೇಕೆಂದು ನವೀನ್ ಪಟ್ನಾಯಕ್ ಹೋರಾಟ ನಡೆಸಿದರೆ, ಈ ಬಾರಿ ಅಧಿಕಾರ ಹಿಡಿಯಲೇಬೇಕೆಂದು ಬಿಜೆಪಿ ಸಮರ ಸಾರಿದೆ. ಹೀಗಾಗಿ ಬಿಜೆಪಿ ಈ ಬಾರಿ ಟಾರ್ಗೆಟ್. 2023ರಲ್ಲಿ ಘೋಷಣೆ ಆದ ನವೀನ್ ಉತ್ತರಾಧಿಕಾರಿ. ತಮಿಳುನಾಡು(Tamil Nadu) ಮೂಲಕ ವಿ.ಕೆ ಪಾಂಡಿಯನ್. ಇದನ್ನೇ ಬಂಡವಾಳ ಮಾಡಿಕೊಂಡ ಮೋದಿ, ಪುರಿ ಜಗನ್ನಾಥ ರತ್ನ(Puri Jagannath) ಭಂಡಾರದ ಕೀಲಿ ಕೈ(Ratna Bhandar) ನಾಪತ್ತೆ ಎಂದು ಸರ್ಕಾರ ವರದಿ ಸಲ್ಲಿಸಿದೆ. ಅದು ತಮಿಳುನಾಡಿಗೆ ಹೋಗಿರಬಹುದು ಎಂದು ವಾಗ್ದಾಳಿ ನಡೆಸಿದ್ರು. ಅತ್ತ ವಿಕೆ ಪಾಂಡಿಯನ್, ನಿಮ್ಮದೇ ಸರ್ಕಾರ ತನಿಖೆ ನಡೆಸಿ ಎಂದು ಸವಾಲು ಹಾಕಿದ್ದಾರೆ. ಇನ್ನೂ ಇಂಡಿಯಾ ಮೈತ್ರಿಕೂಟ ಗೆದ್ದರೆ, ಐದು ವರ್ಷಕ್ಕೆ ಐದು ಪಿಎಂ ಆಗ್ತಾರೆ ಎಂದು ವಾಗ್ದಾಳಿ ನಡೆಸಿದ್ರು. ಇದಕ್ಕೇ ಕೌಂಟರ್ ಕೊಟ್ಟ ಖರ್ಗೆ, ಯುಪಿಎ 10 ವರ್ಷ ಹಿಂದೆ ಆಡಳಿತ ನಡೆಸಿದ್ದು ಒಬ್ಬರೇ ಪ್ರಧಾನಿ(Narendra modi ಆಗಿದ್ದರು ಅಂದರು. 

ಇದನ್ನೂ ವೀಕ್ಷಿಸಿ:  ಬಿಬಿಎಂಪಿ ಬಸ್‌ ನಿಲ್ದಾಣ ತೆರವು..ಖಾಸಗಿ ಹೋಟೆಲ್‌ ನಿರ್ಮಾಣ: ಏನ್‌ ಮಾಡ್ತಿದೆ ಬಿಬಿಎಂಪಿ..?

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more