ಚುನಾವಣಾ ಅಖಾಡದಲ್ಲಿ ರತ್ನ ಭಂಡಾರ ಕೀಲಿ ಕೈ ವಿವಾದ: ಓಡಿಶಾದಲ್ಲಿ ಮೋದಿ ಭಾಷಣ..ತಮಿಳುನಾಡಿನಲ್ಲೂ ಸಂಚಲನ!

ಚುನಾವಣಾ ಅಖಾಡದಲ್ಲಿ ರತ್ನ ಭಂಡಾರ ಕೀಲಿ ಕೈ ವಿವಾದ: ಓಡಿಶಾದಲ್ಲಿ ಮೋದಿ ಭಾಷಣ..ತಮಿಳುನಾಡಿನಲ್ಲೂ ಸಂಚಲನ!

Published : May 23, 2024, 09:20 AM IST

ಪುರಿ ಶ್ರೀರತ್ನ ಭಂಡಾರದ ಕೀಲಿ ತಮಿಳುನಾಡಿಗೆ ಹೋಗಿದೆ- ಮೋದಿ
ಓಡಿಶಾಗೆ ತಮಿಳಿಗನ್ನ ಪಟ್ನಾಯಕ್ ರಾಜನಾಗಿಸಿದ್ದಾರೆ-ಅಮಿತ್ ಶಾ
ವಿ.ಕೆ ಪಾಂಡಿಯನ್, ತಮಿಳುನಾಡು ಮೂಲದ ಐಎಎಸ್ ಅಧಿಕಾರಿ
ಪಾಂಡಿಯನ್ನನ್ನೇ ಉತ್ತರಾಧಿಕಾರಿ ಘೋಷಿಸಿದ ಸಿಎಂ ಪಟ್ನಾಯಕ್

ಓಡಿಶಾದಲ್ಲಿ( Odisha)ಲೋಕಸಭಾ, ವಿಧಾನಸಭೆ ಚುನಾವಣೆಗೆ ಬಿಜೆಪಿ(BJP)- ಬಿಜೆಡಿ(BJD) ಮೈತ್ರಿ ಮಾಡಿಕೊಳ್ಳಲು ಮುಂದಾಗಿದ್ದವು. ಆದ್ರೆ ಕೊನೆ ಕ್ಷಣದಲ್ಲಿ ಸೀಟು ಹಂಚಿಕೆ ಗೊಂದಲದಿಂದಾಗಿ ಬಿಜೆಪಿ- ಬಿಜೆಡಿ ಪ್ರತ್ಯೇಕವಾಗಿ ಸ್ಪರ್ಧಿಸಿವೆ. ಅಧಿಕಾರ ಉಳಿಸಿಕೊಳ್ಳಲೇಬೇಕೆಂದು ನವೀನ್ ಪಟ್ನಾಯಕ್ ಹೋರಾಟ ನಡೆಸಿದರೆ, ಈ ಬಾರಿ ಅಧಿಕಾರ ಹಿಡಿಯಲೇಬೇಕೆಂದು ಬಿಜೆಪಿ ಸಮರ ಸಾರಿದೆ. ಹೀಗಾಗಿ ಬಿಜೆಪಿ ಈ ಬಾರಿ ಟಾರ್ಗೆಟ್. 2023ರಲ್ಲಿ ಘೋಷಣೆ ಆದ ನವೀನ್ ಉತ್ತರಾಧಿಕಾರಿ. ತಮಿಳುನಾಡು(Tamil Nadu) ಮೂಲಕ ವಿ.ಕೆ ಪಾಂಡಿಯನ್. ಇದನ್ನೇ ಬಂಡವಾಳ ಮಾಡಿಕೊಂಡ ಮೋದಿ, ಪುರಿ ಜಗನ್ನಾಥ ರತ್ನ(Puri Jagannath) ಭಂಡಾರದ ಕೀಲಿ ಕೈ(Ratna Bhandar) ನಾಪತ್ತೆ ಎಂದು ಸರ್ಕಾರ ವರದಿ ಸಲ್ಲಿಸಿದೆ. ಅದು ತಮಿಳುನಾಡಿಗೆ ಹೋಗಿರಬಹುದು ಎಂದು ವಾಗ್ದಾಳಿ ನಡೆಸಿದ್ರು. ಅತ್ತ ವಿಕೆ ಪಾಂಡಿಯನ್, ನಿಮ್ಮದೇ ಸರ್ಕಾರ ತನಿಖೆ ನಡೆಸಿ ಎಂದು ಸವಾಲು ಹಾಕಿದ್ದಾರೆ. ಇನ್ನೂ ಇಂಡಿಯಾ ಮೈತ್ರಿಕೂಟ ಗೆದ್ದರೆ, ಐದು ವರ್ಷಕ್ಕೆ ಐದು ಪಿಎಂ ಆಗ್ತಾರೆ ಎಂದು ವಾಗ್ದಾಳಿ ನಡೆಸಿದ್ರು. ಇದಕ್ಕೇ ಕೌಂಟರ್ ಕೊಟ್ಟ ಖರ್ಗೆ, ಯುಪಿಎ 10 ವರ್ಷ ಹಿಂದೆ ಆಡಳಿತ ನಡೆಸಿದ್ದು ಒಬ್ಬರೇ ಪ್ರಧಾನಿ(Narendra modi ಆಗಿದ್ದರು ಅಂದರು. 

ಇದನ್ನೂ ವೀಕ್ಷಿಸಿ:  ಬಿಬಿಎಂಪಿ ಬಸ್‌ ನಿಲ್ದಾಣ ತೆರವು..ಖಾಸಗಿ ಹೋಟೆಲ್‌ ನಿರ್ಮಾಣ: ಏನ್‌ ಮಾಡ್ತಿದೆ ಬಿಬಿಎಂಪಿ..?

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
Read more