ಚುನಾವಣಾ ಅಖಾಡದಲ್ಲಿ ರತ್ನ ಭಂಡಾರ ಕೀಲಿ ಕೈ ವಿವಾದ: ಓಡಿಶಾದಲ್ಲಿ ಮೋದಿ ಭಾಷಣ..ತಮಿಳುನಾಡಿನಲ್ಲೂ ಸಂಚಲನ!

ಚುನಾವಣಾ ಅಖಾಡದಲ್ಲಿ ರತ್ನ ಭಂಡಾರ ಕೀಲಿ ಕೈ ವಿವಾದ: ಓಡಿಶಾದಲ್ಲಿ ಮೋದಿ ಭಾಷಣ..ತಮಿಳುನಾಡಿನಲ್ಲೂ ಸಂಚಲನ!

Published : May 23, 2024, 09:20 AM IST

ಪುರಿ ಶ್ರೀರತ್ನ ಭಂಡಾರದ ಕೀಲಿ ತಮಿಳುನಾಡಿಗೆ ಹೋಗಿದೆ- ಮೋದಿ
ಓಡಿಶಾಗೆ ತಮಿಳಿಗನ್ನ ಪಟ್ನಾಯಕ್ ರಾಜನಾಗಿಸಿದ್ದಾರೆ-ಅಮಿತ್ ಶಾ
ವಿ.ಕೆ ಪಾಂಡಿಯನ್, ತಮಿಳುನಾಡು ಮೂಲದ ಐಎಎಸ್ ಅಧಿಕಾರಿ
ಪಾಂಡಿಯನ್ನನ್ನೇ ಉತ್ತರಾಧಿಕಾರಿ ಘೋಷಿಸಿದ ಸಿಎಂ ಪಟ್ನಾಯಕ್

ಓಡಿಶಾದಲ್ಲಿ( Odisha)ಲೋಕಸಭಾ, ವಿಧಾನಸಭೆ ಚುನಾವಣೆಗೆ ಬಿಜೆಪಿ(BJP)- ಬಿಜೆಡಿ(BJD) ಮೈತ್ರಿ ಮಾಡಿಕೊಳ್ಳಲು ಮುಂದಾಗಿದ್ದವು. ಆದ್ರೆ ಕೊನೆ ಕ್ಷಣದಲ್ಲಿ ಸೀಟು ಹಂಚಿಕೆ ಗೊಂದಲದಿಂದಾಗಿ ಬಿಜೆಪಿ- ಬಿಜೆಡಿ ಪ್ರತ್ಯೇಕವಾಗಿ ಸ್ಪರ್ಧಿಸಿವೆ. ಅಧಿಕಾರ ಉಳಿಸಿಕೊಳ್ಳಲೇಬೇಕೆಂದು ನವೀನ್ ಪಟ್ನಾಯಕ್ ಹೋರಾಟ ನಡೆಸಿದರೆ, ಈ ಬಾರಿ ಅಧಿಕಾರ ಹಿಡಿಯಲೇಬೇಕೆಂದು ಬಿಜೆಪಿ ಸಮರ ಸಾರಿದೆ. ಹೀಗಾಗಿ ಬಿಜೆಪಿ ಈ ಬಾರಿ ಟಾರ್ಗೆಟ್. 2023ರಲ್ಲಿ ಘೋಷಣೆ ಆದ ನವೀನ್ ಉತ್ತರಾಧಿಕಾರಿ. ತಮಿಳುನಾಡು(Tamil Nadu) ಮೂಲಕ ವಿ.ಕೆ ಪಾಂಡಿಯನ್. ಇದನ್ನೇ ಬಂಡವಾಳ ಮಾಡಿಕೊಂಡ ಮೋದಿ, ಪುರಿ ಜಗನ್ನಾಥ ರತ್ನ(Puri Jagannath) ಭಂಡಾರದ ಕೀಲಿ ಕೈ(Ratna Bhandar) ನಾಪತ್ತೆ ಎಂದು ಸರ್ಕಾರ ವರದಿ ಸಲ್ಲಿಸಿದೆ. ಅದು ತಮಿಳುನಾಡಿಗೆ ಹೋಗಿರಬಹುದು ಎಂದು ವಾಗ್ದಾಳಿ ನಡೆಸಿದ್ರು. ಅತ್ತ ವಿಕೆ ಪಾಂಡಿಯನ್, ನಿಮ್ಮದೇ ಸರ್ಕಾರ ತನಿಖೆ ನಡೆಸಿ ಎಂದು ಸವಾಲು ಹಾಕಿದ್ದಾರೆ. ಇನ್ನೂ ಇಂಡಿಯಾ ಮೈತ್ರಿಕೂಟ ಗೆದ್ದರೆ, ಐದು ವರ್ಷಕ್ಕೆ ಐದು ಪಿಎಂ ಆಗ್ತಾರೆ ಎಂದು ವಾಗ್ದಾಳಿ ನಡೆಸಿದ್ರು. ಇದಕ್ಕೇ ಕೌಂಟರ್ ಕೊಟ್ಟ ಖರ್ಗೆ, ಯುಪಿಎ 10 ವರ್ಷ ಹಿಂದೆ ಆಡಳಿತ ನಡೆಸಿದ್ದು ಒಬ್ಬರೇ ಪ್ರಧಾನಿ(Narendra modi ಆಗಿದ್ದರು ಅಂದರು. 

ಇದನ್ನೂ ವೀಕ್ಷಿಸಿ:  ಬಿಬಿಎಂಪಿ ಬಸ್‌ ನಿಲ್ದಾಣ ತೆರವು..ಖಾಸಗಿ ಹೋಟೆಲ್‌ ನಿರ್ಮಾಣ: ಏನ್‌ ಮಾಡ್ತಿದೆ ಬಿಬಿಎಂಪಿ..?

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more