ಚುನಾವಣಾ ಅಖಾಡದಲ್ಲಿ ರತ್ನ ಭಂಡಾರ ಕೀಲಿ ಕೈ ವಿವಾದ: ಓಡಿಶಾದಲ್ಲಿ ಮೋದಿ ಭಾಷಣ..ತಮಿಳುನಾಡಿನಲ್ಲೂ ಸಂಚಲನ!

ಚುನಾವಣಾ ಅಖಾಡದಲ್ಲಿ ರತ್ನ ಭಂಡಾರ ಕೀಲಿ ಕೈ ವಿವಾದ: ಓಡಿಶಾದಲ್ಲಿ ಮೋದಿ ಭಾಷಣ..ತಮಿಳುನಾಡಿನಲ್ಲೂ ಸಂಚಲನ!

Published : May 23, 2024, 09:20 AM IST

ಪುರಿ ಶ್ರೀರತ್ನ ಭಂಡಾರದ ಕೀಲಿ ತಮಿಳುನಾಡಿಗೆ ಹೋಗಿದೆ- ಮೋದಿ
ಓಡಿಶಾಗೆ ತಮಿಳಿಗನ್ನ ಪಟ್ನಾಯಕ್ ರಾಜನಾಗಿಸಿದ್ದಾರೆ-ಅಮಿತ್ ಶಾ
ವಿ.ಕೆ ಪಾಂಡಿಯನ್, ತಮಿಳುನಾಡು ಮೂಲದ ಐಎಎಸ್ ಅಧಿಕಾರಿ
ಪಾಂಡಿಯನ್ನನ್ನೇ ಉತ್ತರಾಧಿಕಾರಿ ಘೋಷಿಸಿದ ಸಿಎಂ ಪಟ್ನಾಯಕ್

ಓಡಿಶಾದಲ್ಲಿ( Odisha)ಲೋಕಸಭಾ, ವಿಧಾನಸಭೆ ಚುನಾವಣೆಗೆ ಬಿಜೆಪಿ(BJP)- ಬಿಜೆಡಿ(BJD) ಮೈತ್ರಿ ಮಾಡಿಕೊಳ್ಳಲು ಮುಂದಾಗಿದ್ದವು. ಆದ್ರೆ ಕೊನೆ ಕ್ಷಣದಲ್ಲಿ ಸೀಟು ಹಂಚಿಕೆ ಗೊಂದಲದಿಂದಾಗಿ ಬಿಜೆಪಿ- ಬಿಜೆಡಿ ಪ್ರತ್ಯೇಕವಾಗಿ ಸ್ಪರ್ಧಿಸಿವೆ. ಅಧಿಕಾರ ಉಳಿಸಿಕೊಳ್ಳಲೇಬೇಕೆಂದು ನವೀನ್ ಪಟ್ನಾಯಕ್ ಹೋರಾಟ ನಡೆಸಿದರೆ, ಈ ಬಾರಿ ಅಧಿಕಾರ ಹಿಡಿಯಲೇಬೇಕೆಂದು ಬಿಜೆಪಿ ಸಮರ ಸಾರಿದೆ. ಹೀಗಾಗಿ ಬಿಜೆಪಿ ಈ ಬಾರಿ ಟಾರ್ಗೆಟ್. 2023ರಲ್ಲಿ ಘೋಷಣೆ ಆದ ನವೀನ್ ಉತ್ತರಾಧಿಕಾರಿ. ತಮಿಳುನಾಡು(Tamil Nadu) ಮೂಲಕ ವಿ.ಕೆ ಪಾಂಡಿಯನ್. ಇದನ್ನೇ ಬಂಡವಾಳ ಮಾಡಿಕೊಂಡ ಮೋದಿ, ಪುರಿ ಜಗನ್ನಾಥ ರತ್ನ(Puri Jagannath) ಭಂಡಾರದ ಕೀಲಿ ಕೈ(Ratna Bhandar) ನಾಪತ್ತೆ ಎಂದು ಸರ್ಕಾರ ವರದಿ ಸಲ್ಲಿಸಿದೆ. ಅದು ತಮಿಳುನಾಡಿಗೆ ಹೋಗಿರಬಹುದು ಎಂದು ವಾಗ್ದಾಳಿ ನಡೆಸಿದ್ರು. ಅತ್ತ ವಿಕೆ ಪಾಂಡಿಯನ್, ನಿಮ್ಮದೇ ಸರ್ಕಾರ ತನಿಖೆ ನಡೆಸಿ ಎಂದು ಸವಾಲು ಹಾಕಿದ್ದಾರೆ. ಇನ್ನೂ ಇಂಡಿಯಾ ಮೈತ್ರಿಕೂಟ ಗೆದ್ದರೆ, ಐದು ವರ್ಷಕ್ಕೆ ಐದು ಪಿಎಂ ಆಗ್ತಾರೆ ಎಂದು ವಾಗ್ದಾಳಿ ನಡೆಸಿದ್ರು. ಇದಕ್ಕೇ ಕೌಂಟರ್ ಕೊಟ್ಟ ಖರ್ಗೆ, ಯುಪಿಎ 10 ವರ್ಷ ಹಿಂದೆ ಆಡಳಿತ ನಡೆಸಿದ್ದು ಒಬ್ಬರೇ ಪ್ರಧಾನಿ(Narendra modi ಆಗಿದ್ದರು ಅಂದರು. 

ಇದನ್ನೂ ವೀಕ್ಷಿಸಿ:  ಬಿಬಿಎಂಪಿ ಬಸ್‌ ನಿಲ್ದಾಣ ತೆರವು..ಖಾಸಗಿ ಹೋಟೆಲ್‌ ನಿರ್ಮಾಣ: ಏನ್‌ ಮಾಡ್ತಿದೆ ಬಿಬಿಎಂಪಿ..?

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more