ಚುನಾವಣಾ ಅಖಾಡದಲ್ಲಿ ರತ್ನ ಭಂಡಾರ ಕೀಲಿ ಕೈ ವಿವಾದ: ಓಡಿಶಾದಲ್ಲಿ ಮೋದಿ ಭಾಷಣ..ತಮಿಳುನಾಡಿನಲ್ಲೂ ಸಂಚಲನ!

ಚುನಾವಣಾ ಅಖಾಡದಲ್ಲಿ ರತ್ನ ಭಂಡಾರ ಕೀಲಿ ಕೈ ವಿವಾದ: ಓಡಿಶಾದಲ್ಲಿ ಮೋದಿ ಭಾಷಣ..ತಮಿಳುನಾಡಿನಲ್ಲೂ ಸಂಚಲನ!

Published : May 23, 2024, 09:20 AM IST

ಪುರಿ ಶ್ರೀರತ್ನ ಭಂಡಾರದ ಕೀಲಿ ತಮಿಳುನಾಡಿಗೆ ಹೋಗಿದೆ- ಮೋದಿ
ಓಡಿಶಾಗೆ ತಮಿಳಿಗನ್ನ ಪಟ್ನಾಯಕ್ ರಾಜನಾಗಿಸಿದ್ದಾರೆ-ಅಮಿತ್ ಶಾ
ವಿ.ಕೆ ಪಾಂಡಿಯನ್, ತಮಿಳುನಾಡು ಮೂಲದ ಐಎಎಸ್ ಅಧಿಕಾರಿ
ಪಾಂಡಿಯನ್ನನ್ನೇ ಉತ್ತರಾಧಿಕಾರಿ ಘೋಷಿಸಿದ ಸಿಎಂ ಪಟ್ನಾಯಕ್

ಓಡಿಶಾದಲ್ಲಿ( Odisha)ಲೋಕಸಭಾ, ವಿಧಾನಸಭೆ ಚುನಾವಣೆಗೆ ಬಿಜೆಪಿ(BJP)- ಬಿಜೆಡಿ(BJD) ಮೈತ್ರಿ ಮಾಡಿಕೊಳ್ಳಲು ಮುಂದಾಗಿದ್ದವು. ಆದ್ರೆ ಕೊನೆ ಕ್ಷಣದಲ್ಲಿ ಸೀಟು ಹಂಚಿಕೆ ಗೊಂದಲದಿಂದಾಗಿ ಬಿಜೆಪಿ- ಬಿಜೆಡಿ ಪ್ರತ್ಯೇಕವಾಗಿ ಸ್ಪರ್ಧಿಸಿವೆ. ಅಧಿಕಾರ ಉಳಿಸಿಕೊಳ್ಳಲೇಬೇಕೆಂದು ನವೀನ್ ಪಟ್ನಾಯಕ್ ಹೋರಾಟ ನಡೆಸಿದರೆ, ಈ ಬಾರಿ ಅಧಿಕಾರ ಹಿಡಿಯಲೇಬೇಕೆಂದು ಬಿಜೆಪಿ ಸಮರ ಸಾರಿದೆ. ಹೀಗಾಗಿ ಬಿಜೆಪಿ ಈ ಬಾರಿ ಟಾರ್ಗೆಟ್. 2023ರಲ್ಲಿ ಘೋಷಣೆ ಆದ ನವೀನ್ ಉತ್ತರಾಧಿಕಾರಿ. ತಮಿಳುನಾಡು(Tamil Nadu) ಮೂಲಕ ವಿ.ಕೆ ಪಾಂಡಿಯನ್. ಇದನ್ನೇ ಬಂಡವಾಳ ಮಾಡಿಕೊಂಡ ಮೋದಿ, ಪುರಿ ಜಗನ್ನಾಥ ರತ್ನ(Puri Jagannath) ಭಂಡಾರದ ಕೀಲಿ ಕೈ(Ratna Bhandar) ನಾಪತ್ತೆ ಎಂದು ಸರ್ಕಾರ ವರದಿ ಸಲ್ಲಿಸಿದೆ. ಅದು ತಮಿಳುನಾಡಿಗೆ ಹೋಗಿರಬಹುದು ಎಂದು ವಾಗ್ದಾಳಿ ನಡೆಸಿದ್ರು. ಅತ್ತ ವಿಕೆ ಪಾಂಡಿಯನ್, ನಿಮ್ಮದೇ ಸರ್ಕಾರ ತನಿಖೆ ನಡೆಸಿ ಎಂದು ಸವಾಲು ಹಾಕಿದ್ದಾರೆ. ಇನ್ನೂ ಇಂಡಿಯಾ ಮೈತ್ರಿಕೂಟ ಗೆದ್ದರೆ, ಐದು ವರ್ಷಕ್ಕೆ ಐದು ಪಿಎಂ ಆಗ್ತಾರೆ ಎಂದು ವಾಗ್ದಾಳಿ ನಡೆಸಿದ್ರು. ಇದಕ್ಕೇ ಕೌಂಟರ್ ಕೊಟ್ಟ ಖರ್ಗೆ, ಯುಪಿಎ 10 ವರ್ಷ ಹಿಂದೆ ಆಡಳಿತ ನಡೆಸಿದ್ದು ಒಬ್ಬರೇ ಪ್ರಧಾನಿ(Narendra modi ಆಗಿದ್ದರು ಅಂದರು. 

ಇದನ್ನೂ ವೀಕ್ಷಿಸಿ:  ಬಿಬಿಎಂಪಿ ಬಸ್‌ ನಿಲ್ದಾಣ ತೆರವು..ಖಾಸಗಿ ಹೋಟೆಲ್‌ ನಿರ್ಮಾಣ: ಏನ್‌ ಮಾಡ್ತಿದೆ ಬಿಬಿಎಂಪಿ..?

39:34ಅಮಿತ್ ಶಾ ರಣತಂತ್ರ: ಬದಲಾಗಲಿದೆಯೇ ಬಲಾಬಲ? 3ನೇ 2ರಷ್ಟು ಬಹುಮತ ಪಡೆಯಲು ಹೆಜ್ಜೆ
21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
Read more