5 States Election: ಯೋಗಿ ಆದಿತ್ಯನಾಥ್ ಕುರ್ಚಿ ಭವಿಷ್ಯ ನಿರ್ಧಾರವಾಗೋದು ಇಲ್ಲಿ!

5 States Election: ಯೋಗಿ ಆದಿತ್ಯನಾಥ್ ಕುರ್ಚಿ ಭವಿಷ್ಯ ನಿರ್ಧಾರವಾಗೋದು ಇಲ್ಲಿ!

Suvarna News   | Asianet News
Published : Feb 04, 2022, 04:22 PM ISTUpdated : Feb 04, 2022, 05:58 PM IST

ಲೋಕಸಭಾ ಚುನಾವಣೆಯಲ್ಲಿ ಗೆದ್ದು, ದೆಹಲಿ ಗದ್ದುಗೆ ಏರಬೇಕಾದರೆ, ಮೋದಿಯವರಿಗೆ ಉತ್ತರ ಪ್ರದೇಶ ಹೇಗೆ ಮುಖ್ಯವೋ, ಉತ್ತರ ಪ್ರದೇಶ ಗದ್ದುಗೆ ಉಳಿಸಿಕೊಳ್ಳಲು ಯೋಗಿಗೆ ಪೂರ್ವಾಂಚಲ ಅಷ್ಟೇ ಮುಖ್ಯ. 

ಲೋಕಸಭಾ ಚುನಾವಣೆಯಲ್ಲಿ ಗೆದ್ದು, ದೆಹಲಿ ಗದ್ದುಗೆ ಏರಬೇಕಾದರೆ, ಮೋದಿಯವರಿಗೆ ಉತ್ತರ ಪ್ರದೇಶ ಹೇಗೆ ಮುಖ್ಯವೋ, ಉತ್ತರ ಪ್ರದೇಶ ಗದ್ದುಗೆ ಉಳಿಸಿಕೊಳ್ಳಲು ಯೋಗಿಗೆ ಪೂರ್ವಾಂಚಲ ಅಷ್ಟೇ ಮುಖ್ಯ. ಪೂರ್ವಾಂಚಲದಲ್ಲಿ ಯಾರು ಗೆಲುವು ಸಾಧಿಸ್ತಾರೋ, ಅವರಿಗೆ ಉತ್ತರದ ಗದ್ದುಗೆ ಸಿಗಲಿದೆ. ಇಲ್ಲಿ ಸುಮಾರು 156 ಕ್ಷೇತ್ರಗಳು, 26 ಜಿಲ್ಲೆಗಳು ಇಲ್ಲಿವೆ. 2017 ರ ಚುನಾವಣೆಯಲ್ಲಿ ಪೂರ್ವಾಂಚಲದಲ್ಲಿ ಬಿಜೆಪಿ 106 ಕ್ಷೇತ್ರಗಳನ್ನು ಗೆದ್ದಿತ್ತು. ಹೀಗಾಗಿ ಪೂರ್ವಾಂಚಲದಲ್ಲಿ ಅತೀ ಹೆಚ್ಚು ಸೀಟು ಪಡೆಯಲು ಬಿಜೆಪಿ ಸರ್ಕಸ್ ಮಾಡುತ್ತಿದೆ. 

ಪಂಚರಾಜ್ಯಗಳ ವಿಧಾನ ಸಭಾ ಚುನಾವಣಾ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ಉತ್ತರ ಪ್ರದೇಶ ಚುನಾವಣೆ ಭಾರೀ ಕುತೂಹಲ ಮೂಡಿಸಿದೆ. 403 ಸೀಟುಗಳ ಇರುವ ಉತ್ತರ ಪ್ರದೇಶದಲ್ಲಿ 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಉತ್ತರ ಪ್ರದೇ​ಶ​ದಲ್ಲಿ ಸಮಾಜವಾದಿ ಪಕ್ಷ ಮತ್ತು ಉತ್ತ​ರಾ​ಖಂಡ್‌​ನಲ್ಲಿ ಕಾಂಗ್ರೆ​ಸ್‌​ನಿಂದ ಆಡ​ಳಿ​ತಾ​ರೂಢ ಬಿಜೆ​ಪಿಗೆ ಭಾರೀ ಪೈಪೋಟಿ ಎದು​ರಾ​ಗುವ ಹೊರ​ತಾ​ಗಿಯೂ, ಈ ಎರಡೂ ರಾಜ್ಯ​ಗ​ಳಲ್ಲಿ ಬಿಜೆಪಿ ಅಧಿ​ಕಾ​ರದ ಗದ್ದು​ಗೆಗೆ ಏರ​ಲಿದೆ ಎಂದು ಇಂಡಿಯಾ ನ್ಯೂಸ್‌-ಜನ್‌ ಕೀ ಬಾತ್‌ ಸಮೀಕ್ಷೆ ಭವಿಷ್ಯ ನುಡಿ​ದಿದೆ. 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more