5 States Election: ಯೋಗಿ ಆದಿತ್ಯನಾಥ್ ಕುರ್ಚಿ ಭವಿಷ್ಯ ನಿರ್ಧಾರವಾಗೋದು ಇಲ್ಲಿ!

5 States Election: ಯೋಗಿ ಆದಿತ್ಯನಾಥ್ ಕುರ್ಚಿ ಭವಿಷ್ಯ ನಿರ್ಧಾರವಾಗೋದು ಇಲ್ಲಿ!

Published : Feb 04, 2022, 04:22 PM ISTUpdated : Feb 04, 2022, 05:58 PM IST

ಲೋಕಸಭಾ ಚುನಾವಣೆಯಲ್ಲಿ ಗೆದ್ದು, ದೆಹಲಿ ಗದ್ದುಗೆ ಏರಬೇಕಾದರೆ, ಮೋದಿಯವರಿಗೆ ಉತ್ತರ ಪ್ರದೇಶ ಹೇಗೆ ಮುಖ್ಯವೋ, ಉತ್ತರ ಪ್ರದೇಶ ಗದ್ದುಗೆ ಉಳಿಸಿಕೊಳ್ಳಲು ಯೋಗಿಗೆ ಪೂರ್ವಾಂಚಲ ಅಷ್ಟೇ ಮುಖ್ಯ. 

ಲೋಕಸಭಾ ಚುನಾವಣೆಯಲ್ಲಿ ಗೆದ್ದು, ದೆಹಲಿ ಗದ್ದುಗೆ ಏರಬೇಕಾದರೆ, ಮೋದಿಯವರಿಗೆ ಉತ್ತರ ಪ್ರದೇಶ ಹೇಗೆ ಮುಖ್ಯವೋ, ಉತ್ತರ ಪ್ರದೇಶ ಗದ್ದುಗೆ ಉಳಿಸಿಕೊಳ್ಳಲು ಯೋಗಿಗೆ ಪೂರ್ವಾಂಚಲ ಅಷ್ಟೇ ಮುಖ್ಯ. ಪೂರ್ವಾಂಚಲದಲ್ಲಿ ಯಾರು ಗೆಲುವು ಸಾಧಿಸ್ತಾರೋ, ಅವರಿಗೆ ಉತ್ತರದ ಗದ್ದುಗೆ ಸಿಗಲಿದೆ. ಇಲ್ಲಿ ಸುಮಾರು 156 ಕ್ಷೇತ್ರಗಳು, 26 ಜಿಲ್ಲೆಗಳು ಇಲ್ಲಿವೆ. 2017 ರ ಚುನಾವಣೆಯಲ್ಲಿ ಪೂರ್ವಾಂಚಲದಲ್ಲಿ ಬಿಜೆಪಿ 106 ಕ್ಷೇತ್ರಗಳನ್ನು ಗೆದ್ದಿತ್ತು. ಹೀಗಾಗಿ ಪೂರ್ವಾಂಚಲದಲ್ಲಿ ಅತೀ ಹೆಚ್ಚು ಸೀಟು ಪಡೆಯಲು ಬಿಜೆಪಿ ಸರ್ಕಸ್ ಮಾಡುತ್ತಿದೆ. 

ಪಂಚರಾಜ್ಯಗಳ ವಿಧಾನ ಸಭಾ ಚುನಾವಣಾ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ಉತ್ತರ ಪ್ರದೇಶ ಚುನಾವಣೆ ಭಾರೀ ಕುತೂಹಲ ಮೂಡಿಸಿದೆ. 403 ಸೀಟುಗಳ ಇರುವ ಉತ್ತರ ಪ್ರದೇಶದಲ್ಲಿ 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಉತ್ತರ ಪ್ರದೇ​ಶ​ದಲ್ಲಿ ಸಮಾಜವಾದಿ ಪಕ್ಷ ಮತ್ತು ಉತ್ತ​ರಾ​ಖಂಡ್‌​ನಲ್ಲಿ ಕಾಂಗ್ರೆ​ಸ್‌​ನಿಂದ ಆಡ​ಳಿ​ತಾ​ರೂಢ ಬಿಜೆ​ಪಿಗೆ ಭಾರೀ ಪೈಪೋಟಿ ಎದು​ರಾ​ಗುವ ಹೊರ​ತಾ​ಗಿಯೂ, ಈ ಎರಡೂ ರಾಜ್ಯ​ಗ​ಳಲ್ಲಿ ಬಿಜೆಪಿ ಅಧಿ​ಕಾ​ರದ ಗದ್ದು​ಗೆಗೆ ಏರ​ಲಿದೆ ಎಂದು ಇಂಡಿಯಾ ನ್ಯೂಸ್‌-ಜನ್‌ ಕೀ ಬಾತ್‌ ಸಮೀಕ್ಷೆ ಭವಿಷ್ಯ ನುಡಿ​ದಿದೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more