5 States Election: ಯೋಗಿ ಆದಿತ್ಯನಾಥ್ ಕುರ್ಚಿ ಭವಿಷ್ಯ ನಿರ್ಧಾರವಾಗೋದು ಇಲ್ಲಿ!

5 States Election: ಯೋಗಿ ಆದಿತ್ಯನಾಥ್ ಕುರ್ಚಿ ಭವಿಷ್ಯ ನಿರ್ಧಾರವಾಗೋದು ಇಲ್ಲಿ!

Suvarna News   | Asianet News
Published : Feb 04, 2022, 04:22 PM ISTUpdated : Feb 04, 2022, 05:58 PM IST

ಲೋಕಸಭಾ ಚುನಾವಣೆಯಲ್ಲಿ ಗೆದ್ದು, ದೆಹಲಿ ಗದ್ದುಗೆ ಏರಬೇಕಾದರೆ, ಮೋದಿಯವರಿಗೆ ಉತ್ತರ ಪ್ರದೇಶ ಹೇಗೆ ಮುಖ್ಯವೋ, ಉತ್ತರ ಪ್ರದೇಶ ಗದ್ದುಗೆ ಉಳಿಸಿಕೊಳ್ಳಲು ಯೋಗಿಗೆ ಪೂರ್ವಾಂಚಲ ಅಷ್ಟೇ ಮುಖ್ಯ. 

ಲೋಕಸಭಾ ಚುನಾವಣೆಯಲ್ಲಿ ಗೆದ್ದು, ದೆಹಲಿ ಗದ್ದುಗೆ ಏರಬೇಕಾದರೆ, ಮೋದಿಯವರಿಗೆ ಉತ್ತರ ಪ್ರದೇಶ ಹೇಗೆ ಮುಖ್ಯವೋ, ಉತ್ತರ ಪ್ರದೇಶ ಗದ್ದುಗೆ ಉಳಿಸಿಕೊಳ್ಳಲು ಯೋಗಿಗೆ ಪೂರ್ವಾಂಚಲ ಅಷ್ಟೇ ಮುಖ್ಯ. ಪೂರ್ವಾಂಚಲದಲ್ಲಿ ಯಾರು ಗೆಲುವು ಸಾಧಿಸ್ತಾರೋ, ಅವರಿಗೆ ಉತ್ತರದ ಗದ್ದುಗೆ ಸಿಗಲಿದೆ. ಇಲ್ಲಿ ಸುಮಾರು 156 ಕ್ಷೇತ್ರಗಳು, 26 ಜಿಲ್ಲೆಗಳು ಇಲ್ಲಿವೆ. 2017 ರ ಚುನಾವಣೆಯಲ್ಲಿ ಪೂರ್ವಾಂಚಲದಲ್ಲಿ ಬಿಜೆಪಿ 106 ಕ್ಷೇತ್ರಗಳನ್ನು ಗೆದ್ದಿತ್ತು. ಹೀಗಾಗಿ ಪೂರ್ವಾಂಚಲದಲ್ಲಿ ಅತೀ ಹೆಚ್ಚು ಸೀಟು ಪಡೆಯಲು ಬಿಜೆಪಿ ಸರ್ಕಸ್ ಮಾಡುತ್ತಿದೆ. 

ಪಂಚರಾಜ್ಯಗಳ ವಿಧಾನ ಸಭಾ ಚುನಾವಣಾ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ಉತ್ತರ ಪ್ರದೇಶ ಚುನಾವಣೆ ಭಾರೀ ಕುತೂಹಲ ಮೂಡಿಸಿದೆ. 403 ಸೀಟುಗಳ ಇರುವ ಉತ್ತರ ಪ್ರದೇಶದಲ್ಲಿ 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಉತ್ತರ ಪ್ರದೇ​ಶ​ದಲ್ಲಿ ಸಮಾಜವಾದಿ ಪಕ್ಷ ಮತ್ತು ಉತ್ತ​ರಾ​ಖಂಡ್‌​ನಲ್ಲಿ ಕಾಂಗ್ರೆ​ಸ್‌​ನಿಂದ ಆಡ​ಳಿ​ತಾ​ರೂಢ ಬಿಜೆ​ಪಿಗೆ ಭಾರೀ ಪೈಪೋಟಿ ಎದು​ರಾ​ಗುವ ಹೊರ​ತಾ​ಗಿಯೂ, ಈ ಎರಡೂ ರಾಜ್ಯ​ಗ​ಳಲ್ಲಿ ಬಿಜೆಪಿ ಅಧಿ​ಕಾ​ರದ ಗದ್ದು​ಗೆಗೆ ಏರ​ಲಿದೆ ಎಂದು ಇಂಡಿಯಾ ನ್ಯೂಸ್‌-ಜನ್‌ ಕೀ ಬಾತ್‌ ಸಮೀಕ್ಷೆ ಭವಿಷ್ಯ ನುಡಿ​ದಿದೆ. 

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more