5 States Election: ಯೋಗಿ ಆದಿತ್ಯನಾಥ್ ಕುರ್ಚಿ ಭವಿಷ್ಯ ನಿರ್ಧಾರವಾಗೋದು ಇಲ್ಲಿ!

5 States Election: ಯೋಗಿ ಆದಿತ್ಯನಾಥ್ ಕುರ್ಚಿ ಭವಿಷ್ಯ ನಿರ್ಧಾರವಾಗೋದು ಇಲ್ಲಿ!

Suvarna News   | Asianet News
Published : Feb 04, 2022, 04:22 PM ISTUpdated : Feb 04, 2022, 05:58 PM IST

ಲೋಕಸಭಾ ಚುನಾವಣೆಯಲ್ಲಿ ಗೆದ್ದು, ದೆಹಲಿ ಗದ್ದುಗೆ ಏರಬೇಕಾದರೆ, ಮೋದಿಯವರಿಗೆ ಉತ್ತರ ಪ್ರದೇಶ ಹೇಗೆ ಮುಖ್ಯವೋ, ಉತ್ತರ ಪ್ರದೇಶ ಗದ್ದುಗೆ ಉಳಿಸಿಕೊಳ್ಳಲು ಯೋಗಿಗೆ ಪೂರ್ವಾಂಚಲ ಅಷ್ಟೇ ಮುಖ್ಯ. 

ಲೋಕಸಭಾ ಚುನಾವಣೆಯಲ್ಲಿ ಗೆದ್ದು, ದೆಹಲಿ ಗದ್ದುಗೆ ಏರಬೇಕಾದರೆ, ಮೋದಿಯವರಿಗೆ ಉತ್ತರ ಪ್ರದೇಶ ಹೇಗೆ ಮುಖ್ಯವೋ, ಉತ್ತರ ಪ್ರದೇಶ ಗದ್ದುಗೆ ಉಳಿಸಿಕೊಳ್ಳಲು ಯೋಗಿಗೆ ಪೂರ್ವಾಂಚಲ ಅಷ್ಟೇ ಮುಖ್ಯ. ಪೂರ್ವಾಂಚಲದಲ್ಲಿ ಯಾರು ಗೆಲುವು ಸಾಧಿಸ್ತಾರೋ, ಅವರಿಗೆ ಉತ್ತರದ ಗದ್ದುಗೆ ಸಿಗಲಿದೆ. ಇಲ್ಲಿ ಸುಮಾರು 156 ಕ್ಷೇತ್ರಗಳು, 26 ಜಿಲ್ಲೆಗಳು ಇಲ್ಲಿವೆ. 2017 ರ ಚುನಾವಣೆಯಲ್ಲಿ ಪೂರ್ವಾಂಚಲದಲ್ಲಿ ಬಿಜೆಪಿ 106 ಕ್ಷೇತ್ರಗಳನ್ನು ಗೆದ್ದಿತ್ತು. ಹೀಗಾಗಿ ಪೂರ್ವಾಂಚಲದಲ್ಲಿ ಅತೀ ಹೆಚ್ಚು ಸೀಟು ಪಡೆಯಲು ಬಿಜೆಪಿ ಸರ್ಕಸ್ ಮಾಡುತ್ತಿದೆ. 

ಪಂಚರಾಜ್ಯಗಳ ವಿಧಾನ ಸಭಾ ಚುನಾವಣಾ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ಉತ್ತರ ಪ್ರದೇಶ ಚುನಾವಣೆ ಭಾರೀ ಕುತೂಹಲ ಮೂಡಿಸಿದೆ. 403 ಸೀಟುಗಳ ಇರುವ ಉತ್ತರ ಪ್ರದೇಶದಲ್ಲಿ 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಉತ್ತರ ಪ್ರದೇ​ಶ​ದಲ್ಲಿ ಸಮಾಜವಾದಿ ಪಕ್ಷ ಮತ್ತು ಉತ್ತ​ರಾ​ಖಂಡ್‌​ನಲ್ಲಿ ಕಾಂಗ್ರೆ​ಸ್‌​ನಿಂದ ಆಡ​ಳಿ​ತಾ​ರೂಢ ಬಿಜೆ​ಪಿಗೆ ಭಾರೀ ಪೈಪೋಟಿ ಎದು​ರಾ​ಗುವ ಹೊರ​ತಾ​ಗಿಯೂ, ಈ ಎರಡೂ ರಾಜ್ಯ​ಗ​ಳಲ್ಲಿ ಬಿಜೆಪಿ ಅಧಿ​ಕಾ​ರದ ಗದ್ದು​ಗೆಗೆ ಏರ​ಲಿದೆ ಎಂದು ಇಂಡಿಯಾ ನ್ಯೂಸ್‌-ಜನ್‌ ಕೀ ಬಾತ್‌ ಸಮೀಕ್ಷೆ ಭವಿಷ್ಯ ನುಡಿ​ದಿದೆ. 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more