5 States Election: ಯೋಗಿ ಆದಿತ್ಯನಾಥ್ ಕುರ್ಚಿ ಭವಿಷ್ಯ ನಿರ್ಧಾರವಾಗೋದು ಇಲ್ಲಿ!

5 States Election: ಯೋಗಿ ಆದಿತ್ಯನಾಥ್ ಕುರ್ಚಿ ಭವಿಷ್ಯ ನಿರ್ಧಾರವಾಗೋದು ಇಲ್ಲಿ!

Suvarna News   | Asianet News
Published : Feb 04, 2022, 04:22 PM ISTUpdated : Feb 04, 2022, 05:58 PM IST

ಲೋಕಸಭಾ ಚುನಾವಣೆಯಲ್ಲಿ ಗೆದ್ದು, ದೆಹಲಿ ಗದ್ದುಗೆ ಏರಬೇಕಾದರೆ, ಮೋದಿಯವರಿಗೆ ಉತ್ತರ ಪ್ರದೇಶ ಹೇಗೆ ಮುಖ್ಯವೋ, ಉತ್ತರ ಪ್ರದೇಶ ಗದ್ದುಗೆ ಉಳಿಸಿಕೊಳ್ಳಲು ಯೋಗಿಗೆ ಪೂರ್ವಾಂಚಲ ಅಷ್ಟೇ ಮುಖ್ಯ. 

ಲೋಕಸಭಾ ಚುನಾವಣೆಯಲ್ಲಿ ಗೆದ್ದು, ದೆಹಲಿ ಗದ್ದುಗೆ ಏರಬೇಕಾದರೆ, ಮೋದಿಯವರಿಗೆ ಉತ್ತರ ಪ್ರದೇಶ ಹೇಗೆ ಮುಖ್ಯವೋ, ಉತ್ತರ ಪ್ರದೇಶ ಗದ್ದುಗೆ ಉಳಿಸಿಕೊಳ್ಳಲು ಯೋಗಿಗೆ ಪೂರ್ವಾಂಚಲ ಅಷ್ಟೇ ಮುಖ್ಯ. ಪೂರ್ವಾಂಚಲದಲ್ಲಿ ಯಾರು ಗೆಲುವು ಸಾಧಿಸ್ತಾರೋ, ಅವರಿಗೆ ಉತ್ತರದ ಗದ್ದುಗೆ ಸಿಗಲಿದೆ. ಇಲ್ಲಿ ಸುಮಾರು 156 ಕ್ಷೇತ್ರಗಳು, 26 ಜಿಲ್ಲೆಗಳು ಇಲ್ಲಿವೆ. 2017 ರ ಚುನಾವಣೆಯಲ್ಲಿ ಪೂರ್ವಾಂಚಲದಲ್ಲಿ ಬಿಜೆಪಿ 106 ಕ್ಷೇತ್ರಗಳನ್ನು ಗೆದ್ದಿತ್ತು. ಹೀಗಾಗಿ ಪೂರ್ವಾಂಚಲದಲ್ಲಿ ಅತೀ ಹೆಚ್ಚು ಸೀಟು ಪಡೆಯಲು ಬಿಜೆಪಿ ಸರ್ಕಸ್ ಮಾಡುತ್ತಿದೆ. 

ಪಂಚರಾಜ್ಯಗಳ ವಿಧಾನ ಸಭಾ ಚುನಾವಣಾ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ಉತ್ತರ ಪ್ರದೇಶ ಚುನಾವಣೆ ಭಾರೀ ಕುತೂಹಲ ಮೂಡಿಸಿದೆ. 403 ಸೀಟುಗಳ ಇರುವ ಉತ್ತರ ಪ್ರದೇಶದಲ್ಲಿ 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಉತ್ತರ ಪ್ರದೇ​ಶ​ದಲ್ಲಿ ಸಮಾಜವಾದಿ ಪಕ್ಷ ಮತ್ತು ಉತ್ತ​ರಾ​ಖಂಡ್‌​ನಲ್ಲಿ ಕಾಂಗ್ರೆ​ಸ್‌​ನಿಂದ ಆಡ​ಳಿ​ತಾ​ರೂಢ ಬಿಜೆ​ಪಿಗೆ ಭಾರೀ ಪೈಪೋಟಿ ಎದು​ರಾ​ಗುವ ಹೊರ​ತಾ​ಗಿಯೂ, ಈ ಎರಡೂ ರಾಜ್ಯ​ಗ​ಳಲ್ಲಿ ಬಿಜೆಪಿ ಅಧಿ​ಕಾ​ರದ ಗದ್ದು​ಗೆಗೆ ಏರ​ಲಿದೆ ಎಂದು ಇಂಡಿಯಾ ನ್ಯೂಸ್‌-ಜನ್‌ ಕೀ ಬಾತ್‌ ಸಮೀಕ್ಷೆ ಭವಿಷ್ಯ ನುಡಿ​ದಿದೆ. 

24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
Read more