Allu Arjun Vs Revanth Reddy: 50 ಪ್ರಶ್ನೆಗಳಲ್ಲಿ 20ಕ್ಕೆ ಉತ್ತರ,30ಕ್ಕೆ ತೆಪ್ಪಗಿದ್ದ ಪುಷ್ಪ!

Allu Arjun Vs Revanth Reddy: 50 ಪ್ರಶ್ನೆಗಳಲ್ಲಿ 20ಕ್ಕೆ ಉತ್ತರ,30ಕ್ಕೆ ತೆಪ್ಪಗಿದ್ದ ಪುಷ್ಪ!

Published : Dec 25, 2024, 10:16 PM IST

ಪುಷ್ಪಾ ಸಿನಿಮಾ ಒಂದು ಕುಟುಂಬದ ಮೇಲೆ ದುರಂತವನ್ನು ತಂದೊಡ್ಡಿದೆ. ತಾಯಿಯ ಪ್ರಾಣ ಹೋಗಿದ್ದು, ಮಗು ಜೀವನ್ಮರಣ ಹೋರಾಟ ನಡೆಸುತ್ತಿದೆ. ಈ ದುರಂತಕ್ಕೆ ಕಾರಣ ಯಾರು ಎಂಬುದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರು (ಡಿ.25): ಪುಷ್ಪ ಅಂದ್ರೆ ಫ್ಲವರ್ ಅಲ್ಲ, ಫೈರ್.. ಇದು ಸಿನಿಮಾದ ಡೈಲಾಗು.. ಆದ್ರೆ, ಅದೇ ಸಿನಿಮಾ ಫೈರ್, ವೈಲ್ಡ್ ಫೈರ್ ಆಗಿ, ಒಂದಿಡೀ ಕುಟುಂಬವನ್ನೇ ಛಿದ್ರಗೊಳಿಸಿದೆ.. ತಾಯಿಯ ಪ್ರಾಣ ಹೋಗಿದೆ.. ಪುಟ್ಟ ಮಗು ಜೀವನ್ಮರಣ ಹೋರಾಟ ನಡೆಸ್ತಾ ಇದೆ.. ಈ ತಪ್ಪಿಗೆ ಕಾರಣ ಯಾರು? 

ಯಾರೋ ಮಾಡಿದ ಅಪರಾಧಕ್ಕೆ, ಆ ಅಮಾಯಕರು ಶಿಕ್ಷೆ ಅನುಭವಿಸ್ತಾ ಇದಾರೆ? ಹೀರೋಗಿರಿ ಮಾಡೋರಿಗೆ, ತೆಲಂಗಾಣ ಪೊಲೀಸರು ತೋರಿಸ್ತಾ ಇರೋ ಪಿಕ್ಚರ್ ಸಖತ್ತಾಗಿಯೇ ಇದೆ.  ಅವತ್ತು ಸಂಧ್ಯಾ ಥಿಯೇಟರ್ ಬಳಿ ನಡೆದ ದುರಂತಕ್ಕೆ ಯಾರು ಕಾರಣವೋ ಅವರನ್ನ ಪತ್ತೆ ಹಚ್ಚೋಕೆ, ಪತ್ತೆ ಹಚ್ಚಿ ಶಿಕ್ಷೆ ಕೊಡಿಸೋಕೆ ಖಾಕಿ ಶಪಥ ಮಾಡಿದೆ.

ಪುಷ್ಪಾ 2 ಕಾಲ್ತುಳಿತ ಪ್ರಕರಣ ಮೃತ ಮಹಿಳೆ ಕುಟುಂಬಕ್ಕೆ 2 ಕೋಟಿ ರೂಪಾಯಿ ಪರಿಹಾರ

ಹಾಗಾದರೆ, ಪೊಲೀಸರ ದೃಷ್ಟಿಲಿ ತಪ್ಪಿತಸ್ಥರು ಯಾರು? ಸಿಸಿಟಿವಿ ಹೇಳ್ತಾ ಇರೋ ಸತ್ಯವೇನು ಅನ್ನೋದು ಗೊತ್ತಾಗಬೇಕಿದೆ.  ತೆಲುಗಿನ ಸ್ಟಾರ್ ನಟ ಅಲ್ಲು ಅರ್ಜುನ್ ಹಾಗೂ ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಈ ಇಬ್ಬರ ಮಧ್ಯೆ ಬಿಗ್ ಫೈಟ್ ಶುರುವಾಗಿದೆ.. ಇಡೀ ಚಿತ್ರರಂಗದ ವಿರುದ್ಧವೇ ತಿರುಗಿಬಿದ್ದ ಹಾಗೆ ಮಾತಾಡ್ತಾ ಇದಾರೆ, ರೇವಂತ್ ರೆಡ್ಡಿ.. ಅವರ ಮಾತಲ್ಲಿರೋ ಆಕ್ರೋಶಕ್ಕೆ ಕಾರಣ ಏನು? ಅಸಲಿಗೆ ಹೇಗೆ ಆರಂಭವಾದ ಯುದ್ಧಕಾಂಡ ಹೇಗೆ ಅಂತ್ಯಕಾಣೋ ಸಾಧ್ಯತೆ ಇದೆ ಅನ್ನೋದೇ ಇರೋ ಕುತೂಹಲ.
 

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
Read more