Allu Arjun Vs Revanth Reddy: 50 ಪ್ರಶ್ನೆಗಳಲ್ಲಿ 20ಕ್ಕೆ ಉತ್ತರ,30ಕ್ಕೆ ತೆಪ್ಪಗಿದ್ದ ಪುಷ್ಪ!

Allu Arjun Vs Revanth Reddy: 50 ಪ್ರಶ್ನೆಗಳಲ್ಲಿ 20ಕ್ಕೆ ಉತ್ತರ,30ಕ್ಕೆ ತೆಪ್ಪಗಿದ್ದ ಪುಷ್ಪ!

Published : Dec 25, 2024, 10:16 PM IST

ಪುಷ್ಪಾ ಸಿನಿಮಾ ಒಂದು ಕುಟುಂಬದ ಮೇಲೆ ದುರಂತವನ್ನು ತಂದೊಡ್ಡಿದೆ. ತಾಯಿಯ ಪ್ರಾಣ ಹೋಗಿದ್ದು, ಮಗು ಜೀವನ್ಮರಣ ಹೋರಾಟ ನಡೆಸುತ್ತಿದೆ. ಈ ದುರಂತಕ್ಕೆ ಕಾರಣ ಯಾರು ಎಂಬುದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರು (ಡಿ.25): ಪುಷ್ಪ ಅಂದ್ರೆ ಫ್ಲವರ್ ಅಲ್ಲ, ಫೈರ್.. ಇದು ಸಿನಿಮಾದ ಡೈಲಾಗು.. ಆದ್ರೆ, ಅದೇ ಸಿನಿಮಾ ಫೈರ್, ವೈಲ್ಡ್ ಫೈರ್ ಆಗಿ, ಒಂದಿಡೀ ಕುಟುಂಬವನ್ನೇ ಛಿದ್ರಗೊಳಿಸಿದೆ.. ತಾಯಿಯ ಪ್ರಾಣ ಹೋಗಿದೆ.. ಪುಟ್ಟ ಮಗು ಜೀವನ್ಮರಣ ಹೋರಾಟ ನಡೆಸ್ತಾ ಇದೆ.. ಈ ತಪ್ಪಿಗೆ ಕಾರಣ ಯಾರು? 

ಯಾರೋ ಮಾಡಿದ ಅಪರಾಧಕ್ಕೆ, ಆ ಅಮಾಯಕರು ಶಿಕ್ಷೆ ಅನುಭವಿಸ್ತಾ ಇದಾರೆ? ಹೀರೋಗಿರಿ ಮಾಡೋರಿಗೆ, ತೆಲಂಗಾಣ ಪೊಲೀಸರು ತೋರಿಸ್ತಾ ಇರೋ ಪಿಕ್ಚರ್ ಸಖತ್ತಾಗಿಯೇ ಇದೆ.  ಅವತ್ತು ಸಂಧ್ಯಾ ಥಿಯೇಟರ್ ಬಳಿ ನಡೆದ ದುರಂತಕ್ಕೆ ಯಾರು ಕಾರಣವೋ ಅವರನ್ನ ಪತ್ತೆ ಹಚ್ಚೋಕೆ, ಪತ್ತೆ ಹಚ್ಚಿ ಶಿಕ್ಷೆ ಕೊಡಿಸೋಕೆ ಖಾಕಿ ಶಪಥ ಮಾಡಿದೆ.

ಪುಷ್ಪಾ 2 ಕಾಲ್ತುಳಿತ ಪ್ರಕರಣ ಮೃತ ಮಹಿಳೆ ಕುಟುಂಬಕ್ಕೆ 2 ಕೋಟಿ ರೂಪಾಯಿ ಪರಿಹಾರ

ಹಾಗಾದರೆ, ಪೊಲೀಸರ ದೃಷ್ಟಿಲಿ ತಪ್ಪಿತಸ್ಥರು ಯಾರು? ಸಿಸಿಟಿವಿ ಹೇಳ್ತಾ ಇರೋ ಸತ್ಯವೇನು ಅನ್ನೋದು ಗೊತ್ತಾಗಬೇಕಿದೆ.  ತೆಲುಗಿನ ಸ್ಟಾರ್ ನಟ ಅಲ್ಲು ಅರ್ಜುನ್ ಹಾಗೂ ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಈ ಇಬ್ಬರ ಮಧ್ಯೆ ಬಿಗ್ ಫೈಟ್ ಶುರುವಾಗಿದೆ.. ಇಡೀ ಚಿತ್ರರಂಗದ ವಿರುದ್ಧವೇ ತಿರುಗಿಬಿದ್ದ ಹಾಗೆ ಮಾತಾಡ್ತಾ ಇದಾರೆ, ರೇವಂತ್ ರೆಡ್ಡಿ.. ಅವರ ಮಾತಲ್ಲಿರೋ ಆಕ್ರೋಶಕ್ಕೆ ಕಾರಣ ಏನು? ಅಸಲಿಗೆ ಹೇಗೆ ಆರಂಭವಾದ ಯುದ್ಧಕಾಂಡ ಹೇಗೆ ಅಂತ್ಯಕಾಣೋ ಸಾಧ್ಯತೆ ಇದೆ ಅನ್ನೋದೇ ಇರೋ ಕುತೂಹಲ.
 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more