Allu Arjun Vs Revanth Reddy: 50 ಪ್ರಶ್ನೆಗಳಲ್ಲಿ 20ಕ್ಕೆ ಉತ್ತರ,30ಕ್ಕೆ ತೆಪ್ಪಗಿದ್ದ ಪುಷ್ಪ!

Allu Arjun Vs Revanth Reddy: 50 ಪ್ರಶ್ನೆಗಳಲ್ಲಿ 20ಕ್ಕೆ ಉತ್ತರ,30ಕ್ಕೆ ತೆಪ್ಪಗಿದ್ದ ಪುಷ್ಪ!

Published : Dec 25, 2024, 10:16 PM IST

ಪುಷ್ಪಾ ಸಿನಿಮಾ ಒಂದು ಕುಟುಂಬದ ಮೇಲೆ ದುರಂತವನ್ನು ತಂದೊಡ್ಡಿದೆ. ತಾಯಿಯ ಪ್ರಾಣ ಹೋಗಿದ್ದು, ಮಗು ಜೀವನ್ಮರಣ ಹೋರಾಟ ನಡೆಸುತ್ತಿದೆ. ಈ ದುರಂತಕ್ಕೆ ಕಾರಣ ಯಾರು ಎಂಬುದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರು (ಡಿ.25): ಪುಷ್ಪ ಅಂದ್ರೆ ಫ್ಲವರ್ ಅಲ್ಲ, ಫೈರ್.. ಇದು ಸಿನಿಮಾದ ಡೈಲಾಗು.. ಆದ್ರೆ, ಅದೇ ಸಿನಿಮಾ ಫೈರ್, ವೈಲ್ಡ್ ಫೈರ್ ಆಗಿ, ಒಂದಿಡೀ ಕುಟುಂಬವನ್ನೇ ಛಿದ್ರಗೊಳಿಸಿದೆ.. ತಾಯಿಯ ಪ್ರಾಣ ಹೋಗಿದೆ.. ಪುಟ್ಟ ಮಗು ಜೀವನ್ಮರಣ ಹೋರಾಟ ನಡೆಸ್ತಾ ಇದೆ.. ಈ ತಪ್ಪಿಗೆ ಕಾರಣ ಯಾರು? 

ಯಾರೋ ಮಾಡಿದ ಅಪರಾಧಕ್ಕೆ, ಆ ಅಮಾಯಕರು ಶಿಕ್ಷೆ ಅನುಭವಿಸ್ತಾ ಇದಾರೆ? ಹೀರೋಗಿರಿ ಮಾಡೋರಿಗೆ, ತೆಲಂಗಾಣ ಪೊಲೀಸರು ತೋರಿಸ್ತಾ ಇರೋ ಪಿಕ್ಚರ್ ಸಖತ್ತಾಗಿಯೇ ಇದೆ.  ಅವತ್ತು ಸಂಧ್ಯಾ ಥಿಯೇಟರ್ ಬಳಿ ನಡೆದ ದುರಂತಕ್ಕೆ ಯಾರು ಕಾರಣವೋ ಅವರನ್ನ ಪತ್ತೆ ಹಚ್ಚೋಕೆ, ಪತ್ತೆ ಹಚ್ಚಿ ಶಿಕ್ಷೆ ಕೊಡಿಸೋಕೆ ಖಾಕಿ ಶಪಥ ಮಾಡಿದೆ.

ಪುಷ್ಪಾ 2 ಕಾಲ್ತುಳಿತ ಪ್ರಕರಣ ಮೃತ ಮಹಿಳೆ ಕುಟುಂಬಕ್ಕೆ 2 ಕೋಟಿ ರೂಪಾಯಿ ಪರಿಹಾರ

ಹಾಗಾದರೆ, ಪೊಲೀಸರ ದೃಷ್ಟಿಲಿ ತಪ್ಪಿತಸ್ಥರು ಯಾರು? ಸಿಸಿಟಿವಿ ಹೇಳ್ತಾ ಇರೋ ಸತ್ಯವೇನು ಅನ್ನೋದು ಗೊತ್ತಾಗಬೇಕಿದೆ.  ತೆಲುಗಿನ ಸ್ಟಾರ್ ನಟ ಅಲ್ಲು ಅರ್ಜುನ್ ಹಾಗೂ ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಈ ಇಬ್ಬರ ಮಧ್ಯೆ ಬಿಗ್ ಫೈಟ್ ಶುರುವಾಗಿದೆ.. ಇಡೀ ಚಿತ್ರರಂಗದ ವಿರುದ್ಧವೇ ತಿರುಗಿಬಿದ್ದ ಹಾಗೆ ಮಾತಾಡ್ತಾ ಇದಾರೆ, ರೇವಂತ್ ರೆಡ್ಡಿ.. ಅವರ ಮಾತಲ್ಲಿರೋ ಆಕ್ರೋಶಕ್ಕೆ ಕಾರಣ ಏನು? ಅಸಲಿಗೆ ಹೇಗೆ ಆರಂಭವಾದ ಯುದ್ಧಕಾಂಡ ಹೇಗೆ ಅಂತ್ಯಕಾಣೋ ಸಾಧ್ಯತೆ ಇದೆ ಅನ್ನೋದೇ ಇರೋ ಕುತೂಹಲ.
 

21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
Read more