Allu Arjun Vs Revanth Reddy: 50 ಪ್ರಶ್ನೆಗಳಲ್ಲಿ 20ಕ್ಕೆ ಉತ್ತರ,30ಕ್ಕೆ ತೆಪ್ಪಗಿದ್ದ ಪುಷ್ಪ!

Allu Arjun Vs Revanth Reddy: 50 ಪ್ರಶ್ನೆಗಳಲ್ಲಿ 20ಕ್ಕೆ ಉತ್ತರ,30ಕ್ಕೆ ತೆಪ್ಪಗಿದ್ದ ಪುಷ್ಪ!

Published : Dec 25, 2024, 10:16 PM IST

ಪುಷ್ಪಾ ಸಿನಿಮಾ ಒಂದು ಕುಟುಂಬದ ಮೇಲೆ ದುರಂತವನ್ನು ತಂದೊಡ್ಡಿದೆ. ತಾಯಿಯ ಪ್ರಾಣ ಹೋಗಿದ್ದು, ಮಗು ಜೀವನ್ಮರಣ ಹೋರಾಟ ನಡೆಸುತ್ತಿದೆ. ಈ ದುರಂತಕ್ಕೆ ಕಾರಣ ಯಾರು ಎಂಬುದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರು (ಡಿ.25): ಪುಷ್ಪ ಅಂದ್ರೆ ಫ್ಲವರ್ ಅಲ್ಲ, ಫೈರ್.. ಇದು ಸಿನಿಮಾದ ಡೈಲಾಗು.. ಆದ್ರೆ, ಅದೇ ಸಿನಿಮಾ ಫೈರ್, ವೈಲ್ಡ್ ಫೈರ್ ಆಗಿ, ಒಂದಿಡೀ ಕುಟುಂಬವನ್ನೇ ಛಿದ್ರಗೊಳಿಸಿದೆ.. ತಾಯಿಯ ಪ್ರಾಣ ಹೋಗಿದೆ.. ಪುಟ್ಟ ಮಗು ಜೀವನ್ಮರಣ ಹೋರಾಟ ನಡೆಸ್ತಾ ಇದೆ.. ಈ ತಪ್ಪಿಗೆ ಕಾರಣ ಯಾರು? 

ಯಾರೋ ಮಾಡಿದ ಅಪರಾಧಕ್ಕೆ, ಆ ಅಮಾಯಕರು ಶಿಕ್ಷೆ ಅನುಭವಿಸ್ತಾ ಇದಾರೆ? ಹೀರೋಗಿರಿ ಮಾಡೋರಿಗೆ, ತೆಲಂಗಾಣ ಪೊಲೀಸರು ತೋರಿಸ್ತಾ ಇರೋ ಪಿಕ್ಚರ್ ಸಖತ್ತಾಗಿಯೇ ಇದೆ.  ಅವತ್ತು ಸಂಧ್ಯಾ ಥಿಯೇಟರ್ ಬಳಿ ನಡೆದ ದುರಂತಕ್ಕೆ ಯಾರು ಕಾರಣವೋ ಅವರನ್ನ ಪತ್ತೆ ಹಚ್ಚೋಕೆ, ಪತ್ತೆ ಹಚ್ಚಿ ಶಿಕ್ಷೆ ಕೊಡಿಸೋಕೆ ಖಾಕಿ ಶಪಥ ಮಾಡಿದೆ.

ಪುಷ್ಪಾ 2 ಕಾಲ್ತುಳಿತ ಪ್ರಕರಣ ಮೃತ ಮಹಿಳೆ ಕುಟುಂಬಕ್ಕೆ 2 ಕೋಟಿ ರೂಪಾಯಿ ಪರಿಹಾರ

ಹಾಗಾದರೆ, ಪೊಲೀಸರ ದೃಷ್ಟಿಲಿ ತಪ್ಪಿತಸ್ಥರು ಯಾರು? ಸಿಸಿಟಿವಿ ಹೇಳ್ತಾ ಇರೋ ಸತ್ಯವೇನು ಅನ್ನೋದು ಗೊತ್ತಾಗಬೇಕಿದೆ.  ತೆಲುಗಿನ ಸ್ಟಾರ್ ನಟ ಅಲ್ಲು ಅರ್ಜುನ್ ಹಾಗೂ ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಈ ಇಬ್ಬರ ಮಧ್ಯೆ ಬಿಗ್ ಫೈಟ್ ಶುರುವಾಗಿದೆ.. ಇಡೀ ಚಿತ್ರರಂಗದ ವಿರುದ್ಧವೇ ತಿರುಗಿಬಿದ್ದ ಹಾಗೆ ಮಾತಾಡ್ತಾ ಇದಾರೆ, ರೇವಂತ್ ರೆಡ್ಡಿ.. ಅವರ ಮಾತಲ್ಲಿರೋ ಆಕ್ರೋಶಕ್ಕೆ ಕಾರಣ ಏನು? ಅಸಲಿಗೆ ಹೇಗೆ ಆರಂಭವಾದ ಯುದ್ಧಕಾಂಡ ಹೇಗೆ ಅಂತ್ಯಕಾಣೋ ಸಾಧ್ಯತೆ ಇದೆ ಅನ್ನೋದೇ ಇರೋ ಕುತೂಹಲ.
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more