ಕೊಯಮುತ್ತೂರಿನಲ್ಲಿ ರಾಹುಲ್‌ ಗಾಂಧಿಗೆ ಭರ್ಜರಿ ಸ್ವಾಗತ

ಕೊಯಮುತ್ತೂರಿನಲ್ಲಿ ರಾಹುಲ್‌ ಗಾಂಧಿಗೆ ಭರ್ಜರಿ ಸ್ವಾಗತ

Suvarna News   | Asianet News
Published : Jan 23, 2021, 05:51 PM ISTUpdated : Jan 23, 2021, 06:36 PM IST

3 ದಿನ ತಮಿಳುನಾಡು ಪ್ರವಾಸದಲ್ಲಿರುವ ರಾಹುಲ್ ಗಾಂಧಿಗೆ  ಕೊಯಮುತ್ತೂರಿನಲ್ಲಿ ಅಭೂತಫೂರ್ವ ಸ್ವಾಗತ ಕೋರಿದ್ದಾರೆ. ಕೊಯಮತ್ತೂರು, ತಿರುಪ್ಪೂರು, ಈರೋಡ್, ಕರೂರ್‌ಗೆ ಭೇಟಿ ನೀಡಲಿದ್ದಾರೆ.   ಪಕ್ಷದ ಸಂಘಟನೆ, ಎಂಎಸ್‌ಎಂಇ ಗಳ ಜೊತೆ ಸಭೆ ನಡೆಸಲಿದ್ದಾರೆ. 
 

ಚೆನ್ನೈ (ಜ. 23): 3 ದಿನ ತಮಿಳುನಾಡು ಪ್ರವಾಸದಲ್ಲಿರುವ ರಾಹುಲ್ ಗಾಂಧಿಗೆ  ಕೊಯಮುತ್ತೂರಿನಲ್ಲಿ ಅಭೂತಫೂರ್ವ ಸ್ವಾಗತ ಕೋರಿದ್ದಾರೆ. ಕೊಯಮತ್ತೂರು, ತಿರುಪ್ಪೂರು, ಈರೋಡ್, ಕರೂರ್‌ಗೆ ಭೇಟಿ ನೀಡಲಿದ್ದಾರೆ.   ಪಕ್ಷದ ಸಂಘಟನೆ, ಎಂಎಸ್‌ಎಂಇ ಗಳ ಜೊತೆ ಸಭೆ ನಡೆಸಲಿದ್ದಾರೆ. ಪ್ರಧಾನಿ ಹುದ್ದೆಗೆ ಮೋದಿಗಿಂತ  ರಾಹುಲ್‌ ಗಾಂಧಿ ಉತ್ತಮ ಎಂದು ತಮಿಳುನಾಡು ಜನ ಅಭಿಪ್ರಾಯಪಟ್ಟಿದ್ದಾರೆ. ಇದು ಕಾಂಗ್ರೆಸ್‌ನಲ್ಲಿ ಹೊಸ ಸಂಚಲನ ಮೂಡಿಸಿದೆ. 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?