ಕೊಯಮುತ್ತೂರಿನಲ್ಲಿ ರಾಹುಲ್‌ ಗಾಂಧಿಗೆ ಭರ್ಜರಿ ಸ್ವಾಗತ

ಕೊಯಮುತ್ತೂರಿನಲ್ಲಿ ರಾಹುಲ್‌ ಗಾಂಧಿಗೆ ಭರ್ಜರಿ ಸ್ವಾಗತ

Suvarna News   | Asianet News
Published : Jan 23, 2021, 05:51 PM ISTUpdated : Jan 23, 2021, 06:36 PM IST

3 ದಿನ ತಮಿಳುನಾಡು ಪ್ರವಾಸದಲ್ಲಿರುವ ರಾಹುಲ್ ಗಾಂಧಿಗೆ  ಕೊಯಮುತ್ತೂರಿನಲ್ಲಿ ಅಭೂತಫೂರ್ವ ಸ್ವಾಗತ ಕೋರಿದ್ದಾರೆ. ಕೊಯಮತ್ತೂರು, ತಿರುಪ್ಪೂರು, ಈರೋಡ್, ಕರೂರ್‌ಗೆ ಭೇಟಿ ನೀಡಲಿದ್ದಾರೆ.   ಪಕ್ಷದ ಸಂಘಟನೆ, ಎಂಎಸ್‌ಎಂಇ ಗಳ ಜೊತೆ ಸಭೆ ನಡೆಸಲಿದ್ದಾರೆ. 
 

ಚೆನ್ನೈ (ಜ. 23): 3 ದಿನ ತಮಿಳುನಾಡು ಪ್ರವಾಸದಲ್ಲಿರುವ ರಾಹುಲ್ ಗಾಂಧಿಗೆ  ಕೊಯಮುತ್ತೂರಿನಲ್ಲಿ ಅಭೂತಫೂರ್ವ ಸ್ವಾಗತ ಕೋರಿದ್ದಾರೆ. ಕೊಯಮತ್ತೂರು, ತಿರುಪ್ಪೂರು, ಈರೋಡ್, ಕರೂರ್‌ಗೆ ಭೇಟಿ ನೀಡಲಿದ್ದಾರೆ.   ಪಕ್ಷದ ಸಂಘಟನೆ, ಎಂಎಸ್‌ಎಂಇ ಗಳ ಜೊತೆ ಸಭೆ ನಡೆಸಲಿದ್ದಾರೆ. ಪ್ರಧಾನಿ ಹುದ್ದೆಗೆ ಮೋದಿಗಿಂತ  ರಾಹುಲ್‌ ಗಾಂಧಿ ಉತ್ತಮ ಎಂದು ತಮಿಳುನಾಡು ಜನ ಅಭಿಪ್ರಾಯಪಟ್ಟಿದ್ದಾರೆ. ಇದು ಕಾಂಗ್ರೆಸ್‌ನಲ್ಲಿ ಹೊಸ ಸಂಚಲನ ಮೂಡಿಸಿದೆ. 

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!