News Hour: ಲೋಕಸಭಾ ಸಮರಕ್ಕೆ ಕಾಂಗ್ರೆಸ್‌ ನಾಯಕರ ಕಿಕ್‌ ಸ್ಟಾರ್ಟ್‌!

News Hour: ಲೋಕಸಭಾ ಸಮರಕ್ಕೆ ಕಾಂಗ್ರೆಸ್‌ ನಾಯಕರ ಕಿಕ್‌ ಸ್ಟಾರ್ಟ್‌!

Published : Dec 28, 2023, 11:40 PM IST

ಲೋಕಸಭಾ ಸಮರಕ್ಕೆ ಕಾಂಗ್ರೆಸ್‌ ಕಿಕ್‌ ಸ್ಟಾರ್ಟ್‌ ಕೊಟ್ಟಿದೆ. ನಾಗ್ಪರದಲ್ಲಿ ನಾವು ತಯಾರಾಗಿದ್ದೆವೆ ಎಂದು ಕಹಳೆ ಮೊಳಗಿದೆ. ಸಂಸ್ಥಾಪನಾ ದಿನಾಚರಣೆ ಹೆಸರಲ್ಲಿ ಕಾಂಗ್ರೆಸ್‌ ಶಕ್ತಿ ಪ್ರದರ್ಶನ ಮಾಡಿದೆ.
 

ಬೆಂಗಳೂರು (ಡಿ.28): ಕಾಂಗ್ರೆಸ್ ಪಕ್ಷ ಸ್ಥಾಪನೆಯಾಗಿ ಬರೋಬ್ಬರಿ 139 ವರ್ಷ. ಗುರುವಾರ ನಾಗ್ಪುರದಲ್ಲಿ ಕಾಂಗ್ರೆಸ್ ಸಂಸ್ಥಾಪನಾ ಸಮಾವೇಶ ನಡೆಸಿ, 2024ರ ಲೋಕಸಭಾ ಸಮರಕ್ಕೆ ಕಹಳೆ ಮೊಳಗಿಸಿವೆ. ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಮೋದಿ ಕಟ್ಟಿ ಹಾಕಲೇಬೇಕೆಂದು ಕಾಂಗ್ರೆಸ್ ಪ್ಲಾನ್ ಮಾಡ್ತಿದೆ. 

ಅದರ ಭಾಗವಾಗಿ ಭಾರತ ನ್ಯಾಯ ಯಾತ್ರೆಗೆ ನಿರ್ಧರಿಸಿದ್ದು, ಮಣಿಪುರದಿಂದ ಮುಂಬೈ ವರೆಗೆ ರಾಹುಲ್ ಹೆಜ್ಜೆ ಹಾಕಲಿದ್ದಾರೆ.  ಗುರುವಾರ ನಾಗ್ಪುರದಲ್ಲಿ ಕಾಂಗ್ರೆಸ್ ಸಂಸ್ಥಾಪನಾ ದಿನದಂದು ‘ನಾವು ತಯಾರಾಗಿದ್ದೇವೆ’ ಎಂದು ಅದ್ಧೂರಿ ಸಮಾವೇಶ ನಡೆಸಿತು.

ಅಯೋಧ್ಯೆಯಲ್ಲಿ 11 ಸಾವಿರ ಕೋಟಿಯ ಯೋಜನೆಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ!

ನಾಗ್ಪುರದಲ್ಲಿ ನಡೆದ ಸಮಾವೇಶದಿಂದಾಗಿ ಲೋಕಸಭಾ ಸಮರಕ್ಕೆ ಕಾಂಗ್ರೆಸ್‌ ಬಿಗ್ ಕಿಕ್‌ಸ್ಟಾರ್ಟ್‌ ಸಿಕ್ಕಂತಾಗಿದೆ. ದೆಹಲಿ ಕಾಂಗ್ರೆಸ್ ಕಚೇರಿಯಲ್ಲಿ ಧ್ವಜಾರೋಹಣ ಬಳಿಕ ಖರ್ಗೆ ನಾಗ್ಪುರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ರಾಹುಲ್ ಗಾಂಧಿ, ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಕರ್ನಾಟಕ ಡಿಸಿಎಂ ಡಿಕೆಶಿ, ಹಿಮಾಚಲ ಸಿಎಂ ಸುಖದೇವ್ ಸಿಂಗ್ ಸೇರಿ ಅನೇಕ ನಾಯಕರು ಹಾಜರಿದ್ದರು.  ಇನ್ನು ಕರ್ನಾಟಕ ಕಾಂಗ್ರೆಸ್, ಸಂಸ್ಥಾಪನಾ ದಿನವೇ ಯಡವಟ್ಟು ಮಾಡಿಕೊಂಡಿದೆ. ಟ್ವಿಟರ್‌ ಖಾತೆಯಲ್ಲಿ ಶುಭ ಕೋರಿ ಹಾಕಿದ ಪೋಸ್ಟರ್ನಲ್ಲಿ ಖರ್ಗೆ ಫೋಟೋನೇ ಮಿಸ್ ಆಗಿತ್ತು. 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more