ಸದನದಲ್ಲಿ ಸುಮ್ಮನಿದ್ದ ರಾಹುಲ್ ಗಾಂಧಿ, ಇದೀಗ ವಕ್ಫ್ ವಿರುದ್ಧ ಕೆಂಡಾಮಂಡಲ

ಸದನದಲ್ಲಿ ಸುಮ್ಮನಿದ್ದ ರಾಹುಲ್ ಗಾಂಧಿ, ಇದೀಗ ವಕ್ಫ್ ವಿರುದ್ಧ ಕೆಂಡಾಮಂಡಲ

Published : Apr 09, 2025, 11:58 PM ISTUpdated : Apr 10, 2025, 06:13 AM IST

ಮೋದಿ ತವರಿನಲ್ಲಿ ಎಐಸಿಸಿ ಕಾರ್ಯಾಕಾರಣಿ ಸಭೆ, ವಕ್ಫ್ ಬಿಲ್ ವಿರುದ್ಧ ಗುಡುಗು, ಭಾರತಕ್ಕೆ ಮುಂಬೈ ದಾಳಿ ಸಂಚುಕೋರ ತಹವೂರ್ ರಾಣಾ ಹಸ್ತಾಂತರ, ಕರ್ನಾಟಕದಲ್ಲಿ ಭ್ರಷ್ಟಾಚಾರ,ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಸ್ಫೋಟಕ ಹೇಳಿಕೆ ಸೇರಿದಂತೆ ಇಂದಿನ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ 

ಲೋಕಸಭೆಯಲ್ಲಿ ವಕ್ಫ್ ಬಿಲ್ ಮಂಡನೆಯಾದಾಗ ರಾಹುಲ್ ಗಾಂಧಿ ಒಂದು ಮಾತೂ ಆಡಿಲ್ಲ. ಇದೀಗ ಕಾಂಗ್ರೆಸ್ ಪಕ್ಷದ ಅಧಿವೇಶನದಲ್ಲಿ ಕೆಂಡಾಮಂಡಲವಾಗಿದ್ದಾರೆ. ಗುಜರಾತ್‌ನ ಅಹಮ್ಮದಾಬಾದ್‌ನಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ರಾಹುಲ್ ಗಾಂಧಿ ಬಿಜೆಪಿ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ. ಲೋಕಭೆಯಲ್ಲಿ ಪಾಸ್ ಆದ ವಕ್ಫ್ ತಿದ್ದುಪಡಿ ಮಸೂದೆ ಅಸಂವಿಧಾನಿಕ ಎಂದಿದ್ದಾರೆ. ಒಂದು ಸಮುದಾಯದ ವಿರುದ್ದ ಈ ಬಿಲ್ ತರಲಾಗಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.ಲೋಕಸಭೆಯಲ್ಲಿ ವಕ್ಫ್ ಬಿಲ್ ಮಂಡನೆಯಾದಾಗ ರಾಹುಲ್ ಗಾಂಧಿ ಒಂದು ಮಾತೂ ಆಡಿಲ್ಲ. ಇದೀಗ ಕಾಂಗ್ರೆಸ್ ಪಕ್ಷದ ಅಧಿವೇಶನದಲ್ಲಿ ಕೆಂಡಾಮಂಡಲವಾಗಿದ್ದಾರೆ. ಗುಜರಾತ್‌ನ ಅಹಮ್ಮದಾಬಾದ್‌ನಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ರಾಹುಲ್ ಗಾಂಧಿ ಬಿಜೆಪಿ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ. ಲೋಕಭೆಯಲ್ಲಿ ಪಾಸ್ ಆದ ವಕ್ಫ್ ತಿದ್ದುಪಡಿ ಮಸೂದೆ ಅಸಂವಿಧಾನಿಕ ಎಂದಿದ್ದಾರೆ. ಒಂದು ಸಮುದಾಯದ ವಿರುದ್ದ ಈ ಬಿಲ್ ತರಲಾಗಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more