ಸದನದಲ್ಲಿ ಸುಮ್ಮನಿದ್ದ ರಾಹುಲ್ ಗಾಂಧಿ, ಇದೀಗ ವಕ್ಫ್ ವಿರುದ್ಧ ಕೆಂಡಾಮಂಡಲ

ಸದನದಲ್ಲಿ ಸುಮ್ಮನಿದ್ದ ರಾಹುಲ್ ಗಾಂಧಿ, ಇದೀಗ ವಕ್ಫ್ ವಿರುದ್ಧ ಕೆಂಡಾಮಂಡಲ

Published : Apr 09, 2025, 11:58 PM ISTUpdated : Apr 10, 2025, 06:13 AM IST

ಮೋದಿ ತವರಿನಲ್ಲಿ ಎಐಸಿಸಿ ಕಾರ್ಯಾಕಾರಣಿ ಸಭೆ, ವಕ್ಫ್ ಬಿಲ್ ವಿರುದ್ಧ ಗುಡುಗು, ಭಾರತಕ್ಕೆ ಮುಂಬೈ ದಾಳಿ ಸಂಚುಕೋರ ತಹವೂರ್ ರಾಣಾ ಹಸ್ತಾಂತರ, ಕರ್ನಾಟಕದಲ್ಲಿ ಭ್ರಷ್ಟಾಚಾರ,ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಸ್ಫೋಟಕ ಹೇಳಿಕೆ ಸೇರಿದಂತೆ ಇಂದಿನ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ 

ಲೋಕಸಭೆಯಲ್ಲಿ ವಕ್ಫ್ ಬಿಲ್ ಮಂಡನೆಯಾದಾಗ ರಾಹುಲ್ ಗಾಂಧಿ ಒಂದು ಮಾತೂ ಆಡಿಲ್ಲ. ಇದೀಗ ಕಾಂಗ್ರೆಸ್ ಪಕ್ಷದ ಅಧಿವೇಶನದಲ್ಲಿ ಕೆಂಡಾಮಂಡಲವಾಗಿದ್ದಾರೆ. ಗುಜರಾತ್‌ನ ಅಹಮ್ಮದಾಬಾದ್‌ನಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ರಾಹುಲ್ ಗಾಂಧಿ ಬಿಜೆಪಿ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ. ಲೋಕಭೆಯಲ್ಲಿ ಪಾಸ್ ಆದ ವಕ್ಫ್ ತಿದ್ದುಪಡಿ ಮಸೂದೆ ಅಸಂವಿಧಾನಿಕ ಎಂದಿದ್ದಾರೆ. ಒಂದು ಸಮುದಾಯದ ವಿರುದ್ದ ಈ ಬಿಲ್ ತರಲಾಗಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.ಲೋಕಸಭೆಯಲ್ಲಿ ವಕ್ಫ್ ಬಿಲ್ ಮಂಡನೆಯಾದಾಗ ರಾಹುಲ್ ಗಾಂಧಿ ಒಂದು ಮಾತೂ ಆಡಿಲ್ಲ. ಇದೀಗ ಕಾಂಗ್ರೆಸ್ ಪಕ್ಷದ ಅಧಿವೇಶನದಲ್ಲಿ ಕೆಂಡಾಮಂಡಲವಾಗಿದ್ದಾರೆ. ಗುಜರಾತ್‌ನ ಅಹಮ್ಮದಾಬಾದ್‌ನಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ರಾಹುಲ್ ಗಾಂಧಿ ಬಿಜೆಪಿ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ. ಲೋಕಭೆಯಲ್ಲಿ ಪಾಸ್ ಆದ ವಕ್ಫ್ ತಿದ್ದುಪಡಿ ಮಸೂದೆ ಅಸಂವಿಧಾನಿಕ ಎಂದಿದ್ದಾರೆ. ಒಂದು ಸಮುದಾಯದ ವಿರುದ್ದ ಈ ಬಿಲ್ ತರಲಾಗಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more