ಸದನದಲ್ಲಿ ಸುಮ್ಮನಿದ್ದ ರಾಹುಲ್ ಗಾಂಧಿ, ಇದೀಗ ವಕ್ಫ್ ವಿರುದ್ಧ ಕೆಂಡಾಮಂಡಲ

ಸದನದಲ್ಲಿ ಸುಮ್ಮನಿದ್ದ ರಾಹುಲ್ ಗಾಂಧಿ, ಇದೀಗ ವಕ್ಫ್ ವಿರುದ್ಧ ಕೆಂಡಾಮಂಡಲ

Published : Apr 09, 2025, 11:58 PM ISTUpdated : Apr 10, 2025, 06:13 AM IST

ಮೋದಿ ತವರಿನಲ್ಲಿ ಎಐಸಿಸಿ ಕಾರ್ಯಾಕಾರಣಿ ಸಭೆ, ವಕ್ಫ್ ಬಿಲ್ ವಿರುದ್ಧ ಗುಡುಗು, ಭಾರತಕ್ಕೆ ಮುಂಬೈ ದಾಳಿ ಸಂಚುಕೋರ ತಹವೂರ್ ರಾಣಾ ಹಸ್ತಾಂತರ, ಕರ್ನಾಟಕದಲ್ಲಿ ಭ್ರಷ್ಟಾಚಾರ,ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಸ್ಫೋಟಕ ಹೇಳಿಕೆ ಸೇರಿದಂತೆ ಇಂದಿನ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ 

ಲೋಕಸಭೆಯಲ್ಲಿ ವಕ್ಫ್ ಬಿಲ್ ಮಂಡನೆಯಾದಾಗ ರಾಹುಲ್ ಗಾಂಧಿ ಒಂದು ಮಾತೂ ಆಡಿಲ್ಲ. ಇದೀಗ ಕಾಂಗ್ರೆಸ್ ಪಕ್ಷದ ಅಧಿವೇಶನದಲ್ಲಿ ಕೆಂಡಾಮಂಡಲವಾಗಿದ್ದಾರೆ. ಗುಜರಾತ್‌ನ ಅಹಮ್ಮದಾಬಾದ್‌ನಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ರಾಹುಲ್ ಗಾಂಧಿ ಬಿಜೆಪಿ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ. ಲೋಕಭೆಯಲ್ಲಿ ಪಾಸ್ ಆದ ವಕ್ಫ್ ತಿದ್ದುಪಡಿ ಮಸೂದೆ ಅಸಂವಿಧಾನಿಕ ಎಂದಿದ್ದಾರೆ. ಒಂದು ಸಮುದಾಯದ ವಿರುದ್ದ ಈ ಬಿಲ್ ತರಲಾಗಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.ಲೋಕಸಭೆಯಲ್ಲಿ ವಕ್ಫ್ ಬಿಲ್ ಮಂಡನೆಯಾದಾಗ ರಾಹುಲ್ ಗಾಂಧಿ ಒಂದು ಮಾತೂ ಆಡಿಲ್ಲ. ಇದೀಗ ಕಾಂಗ್ರೆಸ್ ಪಕ್ಷದ ಅಧಿವೇಶನದಲ್ಲಿ ಕೆಂಡಾಮಂಡಲವಾಗಿದ್ದಾರೆ. ಗುಜರಾತ್‌ನ ಅಹಮ್ಮದಾಬಾದ್‌ನಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ರಾಹುಲ್ ಗಾಂಧಿ ಬಿಜೆಪಿ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ. ಲೋಕಭೆಯಲ್ಲಿ ಪಾಸ್ ಆದ ವಕ್ಫ್ ತಿದ್ದುಪಡಿ ಮಸೂದೆ ಅಸಂವಿಧಾನಿಕ ಎಂದಿದ್ದಾರೆ. ಒಂದು ಸಮುದಾಯದ ವಿರುದ್ದ ಈ ಬಿಲ್ ತರಲಾಗಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more