ಯುವರಾಜನ ಬಾಳಲ್ಲಿ ಬಿರುಗಾಳಿ... ಅನರ್ಹತೆ ಬಗ್ಗೆ ಕಾನೂನು ಹೇಳೋದೇನು.?

ಯುವರಾಜನ ಬಾಳಲ್ಲಿ ಬಿರುಗಾಳಿ... ಅನರ್ಹತೆ ಬಗ್ಗೆ ಕಾನೂನು ಹೇಳೋದೇನು.?

Published : Mar 25, 2023, 02:40 PM IST

 ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಲೋಕಸಭೆ ಸದಸ್ಯತ್ವದಿಂದ ಅನರ್ಹರಾಗಿದ್ದಾರೆ. ಮೋದಿ ಎಂಬ ಸರ್‌ನೇಮ್ ಇರುವವರು ಕಳ್ಳರು ಎಂಬಂತೆ ನೀಡಿದ್ದ ಒಂದು ಹೇಳಿಕೆಯಿಂದ ಕೈ ಯುವರಾಜನ ಸಂಕಷ್ಟ ಹೆಚ್ಚಿದ್ದೇಕೆ.? ರಾಹುಲ್ ಗಾಂಧಿ ಮುಂದಿರೋ ದಾರಿಗಳಾದ್ರೂ ಏನು? ಈ ವಿಡಿಯೋ ನೋಡಿ 

 ಜನಪ್ರತಿನಿಧಿ ಕಾಯ್ದೆಯ ನಿಯಮದಡಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಲೋಕಸಭೆ ಸದಸ್ಯತ್ವದಿಂದ ಅನರ್ಹರಾಗಿದ್ದಾರೆ.  ಮೋದಿ ಎಂಬ ಸರ್‌ನೇಮ್ ಇರುವವರು ಕಳ್ಳರು ಎಂಬಂತೆ ನೀಡಿದ್ದ ಅವರ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು. ಅದರ ವಿರುದ್ಧ ಗುಜರಾತ್ ಬಿಜೆಪಿ ಮುಖಂಡ ಪೂರ್ಣೇಶ್ ಮೋದಿ ಅವರು ನೀಡಿದ್ದ ದೂರಿನಂತೆ ಸೂರತ್ ನ್ಯಾಯಾಲಯವು ರಾಹುಲ್ ಗಾಂಧಿ ಅವರಿಗೆ 2 ವರ್ಷ ಶಿಕ್ಷೆ ವಿಧಿಸಿತ್ತು.ಜನಪ್ರತಿನಿಧಿಗಳ ಕಾಯ್ದೆಯಡಿ ಎರಡು ಅಥವಾ ಅದಕ್ಕಿಂತ ಹೆಚ್ಚು ವರ್ಷ ಶಿಕ್ಷೆಗೆ ಗುರಿಯಾದವರು ಸಂಸದ ಅಥವಾ ಶಾಸಕ ಸ್ಥಾನದಿಂದ ಅನರ್ಹಗೊಳ್ಳುತ್ತಾರೆ. ಹಾಗೆಯೇ ಅವರ ಶಿಕ್ಷೆಯ ಅವಧಿ ಮುಗಿದ ಬಳಿಕವೂ ಆರು ವರ್ಷ ಅವರು ಚುನಾವಣೆಗಳಲ್ಲಿ ಸ್ಪರ್ಧಿಸಲು ಅವಕಾಶವಿಲ್ಲ. ಇನ್ನು 2 ವರ್ಷ ಜೈಲು ಶಿಕ್ಷೆಯ ಬೆನ್ನಲ್ಲೇ ಅನರ್ಹತೆ ಎದುರಾಗಿರುವ ರಾಹುಲ್ ಗಾಂಧಿ ಕತೆ ಮುಂದೆ  ಏನಾಗಲಿದೆ? ಈ ವಿಡಿಯೋ ನೋಡಿ
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more