ಯುವರಾಜನ ಬಾಳಲ್ಲಿ ಬಿರುಗಾಳಿ... ಅನರ್ಹತೆ ಬಗ್ಗೆ ಕಾನೂನು ಹೇಳೋದೇನು.?

ಯುವರಾಜನ ಬಾಳಲ್ಲಿ ಬಿರುಗಾಳಿ... ಅನರ್ಹತೆ ಬಗ್ಗೆ ಕಾನೂನು ಹೇಳೋದೇನು.?

Published : Mar 25, 2023, 02:40 PM IST

 ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಲೋಕಸಭೆ ಸದಸ್ಯತ್ವದಿಂದ ಅನರ್ಹರಾಗಿದ್ದಾರೆ. ಮೋದಿ ಎಂಬ ಸರ್‌ನೇಮ್ ಇರುವವರು ಕಳ್ಳರು ಎಂಬಂತೆ ನೀಡಿದ್ದ ಒಂದು ಹೇಳಿಕೆಯಿಂದ ಕೈ ಯುವರಾಜನ ಸಂಕಷ್ಟ ಹೆಚ್ಚಿದ್ದೇಕೆ.? ರಾಹುಲ್ ಗಾಂಧಿ ಮುಂದಿರೋ ದಾರಿಗಳಾದ್ರೂ ಏನು? ಈ ವಿಡಿಯೋ ನೋಡಿ 

 ಜನಪ್ರತಿನಿಧಿ ಕಾಯ್ದೆಯ ನಿಯಮದಡಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಲೋಕಸಭೆ ಸದಸ್ಯತ್ವದಿಂದ ಅನರ್ಹರಾಗಿದ್ದಾರೆ.  ಮೋದಿ ಎಂಬ ಸರ್‌ನೇಮ್ ಇರುವವರು ಕಳ್ಳರು ಎಂಬಂತೆ ನೀಡಿದ್ದ ಅವರ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು. ಅದರ ವಿರುದ್ಧ ಗುಜರಾತ್ ಬಿಜೆಪಿ ಮುಖಂಡ ಪೂರ್ಣೇಶ್ ಮೋದಿ ಅವರು ನೀಡಿದ್ದ ದೂರಿನಂತೆ ಸೂರತ್ ನ್ಯಾಯಾಲಯವು ರಾಹುಲ್ ಗಾಂಧಿ ಅವರಿಗೆ 2 ವರ್ಷ ಶಿಕ್ಷೆ ವಿಧಿಸಿತ್ತು.ಜನಪ್ರತಿನಿಧಿಗಳ ಕಾಯ್ದೆಯಡಿ ಎರಡು ಅಥವಾ ಅದಕ್ಕಿಂತ ಹೆಚ್ಚು ವರ್ಷ ಶಿಕ್ಷೆಗೆ ಗುರಿಯಾದವರು ಸಂಸದ ಅಥವಾ ಶಾಸಕ ಸ್ಥಾನದಿಂದ ಅನರ್ಹಗೊಳ್ಳುತ್ತಾರೆ. ಹಾಗೆಯೇ ಅವರ ಶಿಕ್ಷೆಯ ಅವಧಿ ಮುಗಿದ ಬಳಿಕವೂ ಆರು ವರ್ಷ ಅವರು ಚುನಾವಣೆಗಳಲ್ಲಿ ಸ್ಪರ್ಧಿಸಲು ಅವಕಾಶವಿಲ್ಲ. ಇನ್ನು 2 ವರ್ಷ ಜೈಲು ಶಿಕ್ಷೆಯ ಬೆನ್ನಲ್ಲೇ ಅನರ್ಹತೆ ಎದುರಾಗಿರುವ ರಾಹುಲ್ ಗಾಂಧಿ ಕತೆ ಮುಂದೆ  ಏನಾಗಲಿದೆ? ಈ ವಿಡಿಯೋ ನೋಡಿ
 

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!
Read more