ಯುವರಾಜನ ಬಾಳಲ್ಲಿ ಬಿರುಗಾಳಿ... ಅನರ್ಹತೆ ಬಗ್ಗೆ ಕಾನೂನು ಹೇಳೋದೇನು.?

ಯುವರಾಜನ ಬಾಳಲ್ಲಿ ಬಿರುಗಾಳಿ... ಅನರ್ಹತೆ ಬಗ್ಗೆ ಕಾನೂನು ಹೇಳೋದೇನು.?

Published : Mar 25, 2023, 02:40 PM IST

 ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಲೋಕಸಭೆ ಸದಸ್ಯತ್ವದಿಂದ ಅನರ್ಹರಾಗಿದ್ದಾರೆ. ಮೋದಿ ಎಂಬ ಸರ್‌ನೇಮ್ ಇರುವವರು ಕಳ್ಳರು ಎಂಬಂತೆ ನೀಡಿದ್ದ ಒಂದು ಹೇಳಿಕೆಯಿಂದ ಕೈ ಯುವರಾಜನ ಸಂಕಷ್ಟ ಹೆಚ್ಚಿದ್ದೇಕೆ.? ರಾಹುಲ್ ಗಾಂಧಿ ಮುಂದಿರೋ ದಾರಿಗಳಾದ್ರೂ ಏನು? ಈ ವಿಡಿಯೋ ನೋಡಿ 

 ಜನಪ್ರತಿನಿಧಿ ಕಾಯ್ದೆಯ ನಿಯಮದಡಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಲೋಕಸಭೆ ಸದಸ್ಯತ್ವದಿಂದ ಅನರ್ಹರಾಗಿದ್ದಾರೆ.  ಮೋದಿ ಎಂಬ ಸರ್‌ನೇಮ್ ಇರುವವರು ಕಳ್ಳರು ಎಂಬಂತೆ ನೀಡಿದ್ದ ಅವರ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು. ಅದರ ವಿರುದ್ಧ ಗುಜರಾತ್ ಬಿಜೆಪಿ ಮುಖಂಡ ಪೂರ್ಣೇಶ್ ಮೋದಿ ಅವರು ನೀಡಿದ್ದ ದೂರಿನಂತೆ ಸೂರತ್ ನ್ಯಾಯಾಲಯವು ರಾಹುಲ್ ಗಾಂಧಿ ಅವರಿಗೆ 2 ವರ್ಷ ಶಿಕ್ಷೆ ವಿಧಿಸಿತ್ತು.ಜನಪ್ರತಿನಿಧಿಗಳ ಕಾಯ್ದೆಯಡಿ ಎರಡು ಅಥವಾ ಅದಕ್ಕಿಂತ ಹೆಚ್ಚು ವರ್ಷ ಶಿಕ್ಷೆಗೆ ಗುರಿಯಾದವರು ಸಂಸದ ಅಥವಾ ಶಾಸಕ ಸ್ಥಾನದಿಂದ ಅನರ್ಹಗೊಳ್ಳುತ್ತಾರೆ. ಹಾಗೆಯೇ ಅವರ ಶಿಕ್ಷೆಯ ಅವಧಿ ಮುಗಿದ ಬಳಿಕವೂ ಆರು ವರ್ಷ ಅವರು ಚುನಾವಣೆಗಳಲ್ಲಿ ಸ್ಪರ್ಧಿಸಲು ಅವಕಾಶವಿಲ್ಲ. ಇನ್ನು 2 ವರ್ಷ ಜೈಲು ಶಿಕ್ಷೆಯ ಬೆನ್ನಲ್ಲೇ ಅನರ್ಹತೆ ಎದುರಾಗಿರುವ ರಾಹುಲ್ ಗಾಂಧಿ ಕತೆ ಮುಂದೆ  ಏನಾಗಲಿದೆ? ಈ ವಿಡಿಯೋ ನೋಡಿ
 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more