ಯುವರಾಜನ ಬಾಳಲ್ಲಿ ಬಿರುಗಾಳಿ... ಅನರ್ಹತೆ ಬಗ್ಗೆ ಕಾನೂನು ಹೇಳೋದೇನು.?

ಯುವರಾಜನ ಬಾಳಲ್ಲಿ ಬಿರುಗಾಳಿ... ಅನರ್ಹತೆ ಬಗ್ಗೆ ಕಾನೂನು ಹೇಳೋದೇನು.?

Published : Mar 25, 2023, 02:40 PM IST

 ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಲೋಕಸಭೆ ಸದಸ್ಯತ್ವದಿಂದ ಅನರ್ಹರಾಗಿದ್ದಾರೆ. ಮೋದಿ ಎಂಬ ಸರ್‌ನೇಮ್ ಇರುವವರು ಕಳ್ಳರು ಎಂಬಂತೆ ನೀಡಿದ್ದ ಒಂದು ಹೇಳಿಕೆಯಿಂದ ಕೈ ಯುವರಾಜನ ಸಂಕಷ್ಟ ಹೆಚ್ಚಿದ್ದೇಕೆ.? ರಾಹುಲ್ ಗಾಂಧಿ ಮುಂದಿರೋ ದಾರಿಗಳಾದ್ರೂ ಏನು? ಈ ವಿಡಿಯೋ ನೋಡಿ 

 ಜನಪ್ರತಿನಿಧಿ ಕಾಯ್ದೆಯ ನಿಯಮದಡಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಲೋಕಸಭೆ ಸದಸ್ಯತ್ವದಿಂದ ಅನರ್ಹರಾಗಿದ್ದಾರೆ.  ಮೋದಿ ಎಂಬ ಸರ್‌ನೇಮ್ ಇರುವವರು ಕಳ್ಳರು ಎಂಬಂತೆ ನೀಡಿದ್ದ ಅವರ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು. ಅದರ ವಿರುದ್ಧ ಗುಜರಾತ್ ಬಿಜೆಪಿ ಮುಖಂಡ ಪೂರ್ಣೇಶ್ ಮೋದಿ ಅವರು ನೀಡಿದ್ದ ದೂರಿನಂತೆ ಸೂರತ್ ನ್ಯಾಯಾಲಯವು ರಾಹುಲ್ ಗಾಂಧಿ ಅವರಿಗೆ 2 ವರ್ಷ ಶಿಕ್ಷೆ ವಿಧಿಸಿತ್ತು.ಜನಪ್ರತಿನಿಧಿಗಳ ಕಾಯ್ದೆಯಡಿ ಎರಡು ಅಥವಾ ಅದಕ್ಕಿಂತ ಹೆಚ್ಚು ವರ್ಷ ಶಿಕ್ಷೆಗೆ ಗುರಿಯಾದವರು ಸಂಸದ ಅಥವಾ ಶಾಸಕ ಸ್ಥಾನದಿಂದ ಅನರ್ಹಗೊಳ್ಳುತ್ತಾರೆ. ಹಾಗೆಯೇ ಅವರ ಶಿಕ್ಷೆಯ ಅವಧಿ ಮುಗಿದ ಬಳಿಕವೂ ಆರು ವರ್ಷ ಅವರು ಚುನಾವಣೆಗಳಲ್ಲಿ ಸ್ಪರ್ಧಿಸಲು ಅವಕಾಶವಿಲ್ಲ. ಇನ್ನು 2 ವರ್ಷ ಜೈಲು ಶಿಕ್ಷೆಯ ಬೆನ್ನಲ್ಲೇ ಅನರ್ಹತೆ ಎದುರಾಗಿರುವ ರಾಹುಲ್ ಗಾಂಧಿ ಕತೆ ಮುಂದೆ  ಏನಾಗಲಿದೆ? ಈ ವಿಡಿಯೋ ನೋಡಿ
 

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more