ಕಾಂಗ್ರೆಸ್ ಕುತಂತ್ರದ ಮಾತು ಹೇಳಿದ್ಯಾರು..? ಯಾಕೆ..? ಹೇಗೆ ನಡೆದಿದೆ I.N.D.I.A ಜೋಡೋ ಸರ್ಕಸ್?

ಕಾಂಗ್ರೆಸ್ ಕುತಂತ್ರದ ಮಾತು ಹೇಳಿದ್ಯಾರು..? ಯಾಕೆ..? ಹೇಗೆ ನಡೆದಿದೆ I.N.D.I.A ಜೋಡೋ ಸರ್ಕಸ್?

Published : Jan 30, 2024, 05:33 PM IST

ಲೋಕಸಮರದ ಹೊತ್ತಲ್ಲೇ ಮೈತ್ರಿಯಲ್ಲಿ ಅಂತರ್ಯುದ್ಧ!
ಶುರುವಿಗೂ ಮುನ್ನವೇ ಮುಗಿಯಿತಾ I.N.D.I.A ಕತೆ ?
ರಾಹುಲ್ ನ್ಯಾಯ್ ಯಾತ್ರೆ ವೇಳೆ ನೂರೆಂಟು ವಿಘ್ನಗಳು!

ಮಹಾಮೈತ್ರಿ ಒಕ್ಕೂಟದಿಂದ ಘಟಾನುಘಟಿಗಳೇ ಹೊರಗೆ ಬತ್ತಿದ್ದಾರೆ. ಇದನ್ನ ನೋಡ್ತಾ ಇದ್ರೆ, ಉಳಿಯುತ್ತಾ ಘಟಬಂಧನ ಅನ್ನೋ ಪ್ರಶ್ನೆ ಹುಟ್ಟುತ್ತೆ..? ಅದಕ್ಕಿಂತಾ ಮುಖ್ಯವಾಗಿ, ರಾಹುಲ್ ಗಾಂಧಿ(Rahul Gandhi) ಅವರು ಭಾರತ್ ಜೋಡೋ ನ್ಯಾಯ ಯಾತ್ರೆಗೂ ಮೊದಲು, I.N.D.I.A. ಜೋಡೋ ಯಾತ್ರೆ ಮಾಡ್ಬೇಕಾ ಅನ್ನೋ ಅನುಮಾನ ಮೂಡುತ್ತೆ. ಪ್ರಧಾನಿ ಮೋದಿಯ ಅಶ್ವಮೇಧ ಕಟ್ಟಿಹಾಕೋಕೆ ಹಸ್ತಪಾಳಯದ ಯುವರಾಜ ದೊಡ್ಡ ಸಾಹಸ ಮಾಡ್ತಾ ಇದಾರೆ. ಅದೇ, ಭಾರತ್ ಜೋಡೋ ನ್ಯಾಯ್ ಯಾತ್ರೆ. ರಾಜ್ಯದಿಂದ ರಾಜ್ಯಕ್ಕೆ ಸಾಗ್ತಾ, ಮೋದಿ (Narendra Modi)ಆಡಳಿತ ವಿರುದ್ಧ ಅಬ್ಬರಿಸ್ತಾ, ಭರ್ಜರಿ ಭಾಷಣದಿಂದ ಜನರನ್ನು ತನ್ನತ್ತ ಸೆಳೆಯೋ ಮಹಾಯತ್ನವೇ, ಈ ನ್ಯಾಯ್ ಯಾತ್ರೆ. ದ್ವೇಷದ ಮಾರ್ಕೆಟ್ನಲ್ಲಿ ಪ್ರೇಮದ ಅಂಗಡಿ ತೆಗೀತೀವಿ ಅನ್ನೋ ಮಾತೇ, ಈ ಬಾರಿ ರಾಹುಲ್ ಗಾಂಧಿ ಅವರ ಬಳಿ ಇರೋ ದೊಡ್ಡ ಆಯುಧ. ಕಳೆದ ಕೆಲವಾರು ತಿಂಗಳುಗಳಿಂದಲೂ ಕಾಂಗ್ರೆಸ್(Congress) ಇದೇ ಮಾತನ್ನೇ ಹೇಳ್ತಾ ಇದೆ. ಆದ್ರೆ, ಈಗ ಆ ಆಯುಧಕ್ಕೆ ಬಲ ಇರೋ ಹಾಗೆ ಕಾಣ್ತಾ ಇಲ್ಲ. ಯಾಕಂದ್ರೆ, ರಾಹುಲ್ ಗಾಂಧಿ ಅವರು ಭಾರತ್ ಜೋಡೋ ಅಂತ ಯಾತ್ರೆ ಹೊರಟಿದ್ದಾರೆ. ಆದ್ರೆ ಅವರು ಮೈತ್ರಿ ಜೋಡೋ ಅನ್ನೋ ಹೊಸ ಯಾತ್ರೆ ಮಾಡ್ಲೇಬೇಕಾದ ಅನಿವಾರ್ಯತೆ ಹುಟ್ಟಿಕೊಂಡಿದೆ.

ಇದನ್ನೂ ವೀಕ್ಷಿಸಿ: Bhagwanth Khuba: ವಿಜಯೇಂದ್ರ ಕಾಲಿಗೆ ಬಿದ್ದ ಚವ್ಹಾಣ್: ಬೀದರ್‌ ಬಿಜೆಪಿಯಲ್ಲಿ ತೀವ್ರಗೊಂಡ ಆಂತರಿಕ ಕಚ್ಚಾಟ

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more