ಕಾಂಗ್ರೆಸ್ ಕುತಂತ್ರದ ಮಾತು ಹೇಳಿದ್ಯಾರು..? ಯಾಕೆ..? ಹೇಗೆ ನಡೆದಿದೆ I.N.D.I.A ಜೋಡೋ ಸರ್ಕಸ್?

ಕಾಂಗ್ರೆಸ್ ಕುತಂತ್ರದ ಮಾತು ಹೇಳಿದ್ಯಾರು..? ಯಾಕೆ..? ಹೇಗೆ ನಡೆದಿದೆ I.N.D.I.A ಜೋಡೋ ಸರ್ಕಸ್?

Published : Jan 30, 2024, 05:33 PM IST

ಲೋಕಸಮರದ ಹೊತ್ತಲ್ಲೇ ಮೈತ್ರಿಯಲ್ಲಿ ಅಂತರ್ಯುದ್ಧ!
ಶುರುವಿಗೂ ಮುನ್ನವೇ ಮುಗಿಯಿತಾ I.N.D.I.A ಕತೆ ?
ರಾಹುಲ್ ನ್ಯಾಯ್ ಯಾತ್ರೆ ವೇಳೆ ನೂರೆಂಟು ವಿಘ್ನಗಳು!

ಮಹಾಮೈತ್ರಿ ಒಕ್ಕೂಟದಿಂದ ಘಟಾನುಘಟಿಗಳೇ ಹೊರಗೆ ಬತ್ತಿದ್ದಾರೆ. ಇದನ್ನ ನೋಡ್ತಾ ಇದ್ರೆ, ಉಳಿಯುತ್ತಾ ಘಟಬಂಧನ ಅನ್ನೋ ಪ್ರಶ್ನೆ ಹುಟ್ಟುತ್ತೆ..? ಅದಕ್ಕಿಂತಾ ಮುಖ್ಯವಾಗಿ, ರಾಹುಲ್ ಗಾಂಧಿ(Rahul Gandhi) ಅವರು ಭಾರತ್ ಜೋಡೋ ನ್ಯಾಯ ಯಾತ್ರೆಗೂ ಮೊದಲು, I.N.D.I.A. ಜೋಡೋ ಯಾತ್ರೆ ಮಾಡ್ಬೇಕಾ ಅನ್ನೋ ಅನುಮಾನ ಮೂಡುತ್ತೆ. ಪ್ರಧಾನಿ ಮೋದಿಯ ಅಶ್ವಮೇಧ ಕಟ್ಟಿಹಾಕೋಕೆ ಹಸ್ತಪಾಳಯದ ಯುವರಾಜ ದೊಡ್ಡ ಸಾಹಸ ಮಾಡ್ತಾ ಇದಾರೆ. ಅದೇ, ಭಾರತ್ ಜೋಡೋ ನ್ಯಾಯ್ ಯಾತ್ರೆ. ರಾಜ್ಯದಿಂದ ರಾಜ್ಯಕ್ಕೆ ಸಾಗ್ತಾ, ಮೋದಿ (Narendra Modi)ಆಡಳಿತ ವಿರುದ್ಧ ಅಬ್ಬರಿಸ್ತಾ, ಭರ್ಜರಿ ಭಾಷಣದಿಂದ ಜನರನ್ನು ತನ್ನತ್ತ ಸೆಳೆಯೋ ಮಹಾಯತ್ನವೇ, ಈ ನ್ಯಾಯ್ ಯಾತ್ರೆ. ದ್ವೇಷದ ಮಾರ್ಕೆಟ್ನಲ್ಲಿ ಪ್ರೇಮದ ಅಂಗಡಿ ತೆಗೀತೀವಿ ಅನ್ನೋ ಮಾತೇ, ಈ ಬಾರಿ ರಾಹುಲ್ ಗಾಂಧಿ ಅವರ ಬಳಿ ಇರೋ ದೊಡ್ಡ ಆಯುಧ. ಕಳೆದ ಕೆಲವಾರು ತಿಂಗಳುಗಳಿಂದಲೂ ಕಾಂಗ್ರೆಸ್(Congress) ಇದೇ ಮಾತನ್ನೇ ಹೇಳ್ತಾ ಇದೆ. ಆದ್ರೆ, ಈಗ ಆ ಆಯುಧಕ್ಕೆ ಬಲ ಇರೋ ಹಾಗೆ ಕಾಣ್ತಾ ಇಲ್ಲ. ಯಾಕಂದ್ರೆ, ರಾಹುಲ್ ಗಾಂಧಿ ಅವರು ಭಾರತ್ ಜೋಡೋ ಅಂತ ಯಾತ್ರೆ ಹೊರಟಿದ್ದಾರೆ. ಆದ್ರೆ ಅವರು ಮೈತ್ರಿ ಜೋಡೋ ಅನ್ನೋ ಹೊಸ ಯಾತ್ರೆ ಮಾಡ್ಲೇಬೇಕಾದ ಅನಿವಾರ್ಯತೆ ಹುಟ್ಟಿಕೊಂಡಿದೆ.

ಇದನ್ನೂ ವೀಕ್ಷಿಸಿ: Bhagwanth Khuba: ವಿಜಯೇಂದ್ರ ಕಾಲಿಗೆ ಬಿದ್ದ ಚವ್ಹಾಣ್: ಬೀದರ್‌ ಬಿಜೆಪಿಯಲ್ಲಿ ತೀವ್ರಗೊಂಡ ಆಂತರಿಕ ಕಚ್ಚಾಟ

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more