ಕಾಂಗ್ರೆಸ್ ಕುತಂತ್ರದ ಮಾತು ಹೇಳಿದ್ಯಾರು..? ಯಾಕೆ..? ಹೇಗೆ ನಡೆದಿದೆ I.N.D.I.A ಜೋಡೋ ಸರ್ಕಸ್?

ಕಾಂಗ್ರೆಸ್ ಕುತಂತ್ರದ ಮಾತು ಹೇಳಿದ್ಯಾರು..? ಯಾಕೆ..? ಹೇಗೆ ನಡೆದಿದೆ I.N.D.I.A ಜೋಡೋ ಸರ್ಕಸ್?

Published : Jan 30, 2024, 05:33 PM IST

ಲೋಕಸಮರದ ಹೊತ್ತಲ್ಲೇ ಮೈತ್ರಿಯಲ್ಲಿ ಅಂತರ್ಯುದ್ಧ!
ಶುರುವಿಗೂ ಮುನ್ನವೇ ಮುಗಿಯಿತಾ I.N.D.I.A ಕತೆ ?
ರಾಹುಲ್ ನ್ಯಾಯ್ ಯಾತ್ರೆ ವೇಳೆ ನೂರೆಂಟು ವಿಘ್ನಗಳು!

ಮಹಾಮೈತ್ರಿ ಒಕ್ಕೂಟದಿಂದ ಘಟಾನುಘಟಿಗಳೇ ಹೊರಗೆ ಬತ್ತಿದ್ದಾರೆ. ಇದನ್ನ ನೋಡ್ತಾ ಇದ್ರೆ, ಉಳಿಯುತ್ತಾ ಘಟಬಂಧನ ಅನ್ನೋ ಪ್ರಶ್ನೆ ಹುಟ್ಟುತ್ತೆ..? ಅದಕ್ಕಿಂತಾ ಮುಖ್ಯವಾಗಿ, ರಾಹುಲ್ ಗಾಂಧಿ(Rahul Gandhi) ಅವರು ಭಾರತ್ ಜೋಡೋ ನ್ಯಾಯ ಯಾತ್ರೆಗೂ ಮೊದಲು, I.N.D.I.A. ಜೋಡೋ ಯಾತ್ರೆ ಮಾಡ್ಬೇಕಾ ಅನ್ನೋ ಅನುಮಾನ ಮೂಡುತ್ತೆ. ಪ್ರಧಾನಿ ಮೋದಿಯ ಅಶ್ವಮೇಧ ಕಟ್ಟಿಹಾಕೋಕೆ ಹಸ್ತಪಾಳಯದ ಯುವರಾಜ ದೊಡ್ಡ ಸಾಹಸ ಮಾಡ್ತಾ ಇದಾರೆ. ಅದೇ, ಭಾರತ್ ಜೋಡೋ ನ್ಯಾಯ್ ಯಾತ್ರೆ. ರಾಜ್ಯದಿಂದ ರಾಜ್ಯಕ್ಕೆ ಸಾಗ್ತಾ, ಮೋದಿ (Narendra Modi)ಆಡಳಿತ ವಿರುದ್ಧ ಅಬ್ಬರಿಸ್ತಾ, ಭರ್ಜರಿ ಭಾಷಣದಿಂದ ಜನರನ್ನು ತನ್ನತ್ತ ಸೆಳೆಯೋ ಮಹಾಯತ್ನವೇ, ಈ ನ್ಯಾಯ್ ಯಾತ್ರೆ. ದ್ವೇಷದ ಮಾರ್ಕೆಟ್ನಲ್ಲಿ ಪ್ರೇಮದ ಅಂಗಡಿ ತೆಗೀತೀವಿ ಅನ್ನೋ ಮಾತೇ, ಈ ಬಾರಿ ರಾಹುಲ್ ಗಾಂಧಿ ಅವರ ಬಳಿ ಇರೋ ದೊಡ್ಡ ಆಯುಧ. ಕಳೆದ ಕೆಲವಾರು ತಿಂಗಳುಗಳಿಂದಲೂ ಕಾಂಗ್ರೆಸ್(Congress) ಇದೇ ಮಾತನ್ನೇ ಹೇಳ್ತಾ ಇದೆ. ಆದ್ರೆ, ಈಗ ಆ ಆಯುಧಕ್ಕೆ ಬಲ ಇರೋ ಹಾಗೆ ಕಾಣ್ತಾ ಇಲ್ಲ. ಯಾಕಂದ್ರೆ, ರಾಹುಲ್ ಗಾಂಧಿ ಅವರು ಭಾರತ್ ಜೋಡೋ ಅಂತ ಯಾತ್ರೆ ಹೊರಟಿದ್ದಾರೆ. ಆದ್ರೆ ಅವರು ಮೈತ್ರಿ ಜೋಡೋ ಅನ್ನೋ ಹೊಸ ಯಾತ್ರೆ ಮಾಡ್ಲೇಬೇಕಾದ ಅನಿವಾರ್ಯತೆ ಹುಟ್ಟಿಕೊಂಡಿದೆ.

ಇದನ್ನೂ ವೀಕ್ಷಿಸಿ: Bhagwanth Khuba: ವಿಜಯೇಂದ್ರ ಕಾಲಿಗೆ ಬಿದ್ದ ಚವ್ಹಾಣ್: ಬೀದರ್‌ ಬಿಜೆಪಿಯಲ್ಲಿ ತೀವ್ರಗೊಂಡ ಆಂತರಿಕ ಕಚ್ಚಾಟ

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more