ಮರಳುತ್ತಿದೆಯಾ ನೆಹರೂ ಕಾಲದ ಮೈಂಡ್ ಸೆಟ್? ಭಾರತ ತೆಗಳಿ ಸೊರೊಸ್ ಮಾತಿಗೆ ತುಪ್ಪ ಸುರಿದ ರಾಹುಲ್!

ಮರಳುತ್ತಿದೆಯಾ ನೆಹರೂ ಕಾಲದ ಮೈಂಡ್ ಸೆಟ್? ಭಾರತ ತೆಗಳಿ ಸೊರೊಸ್ ಮಾತಿಗೆ ತುಪ್ಪ ಸುರಿದ ರಾಹುಲ್!

Published : Mar 10, 2023, 04:44 PM IST

ಕೆಂಬ್ರಿಡ್ಜ್ ಭಾಷಣದಲ್ಲಿ ಚೀನಾ ಸಮರ್ಥನೆ, ಭಾರತದ ಪ್ರಜಾಪ್ರಭುತ್ವ ಅಪಾಯದಲ್ಲಿದೆ, ನಾನು ಉಗ್ರರ ನೋಡಿದೆ, ಅವರೂ ನನ್ನನ್ನೂ ನೋಡಿದರು. ಹೀಗೆ ರಾಹುಲ್ ಗಾಂಧಿ ಭಾರತವನ್ನು ಮತ್ತೆ ಬ್ರಿಟಿಷರ ಕಾಲಕ್ಕೆ ಕೊಂಡೊಯ್ದಿದ್ದಾರೆ. ರಾಹುಲ್ ಆಡಿದ ಮಾತುಗಳ ಹಿಂದಿನ ಟೂಲ್‌ಕಿಟ್ ಏನು? ಇದರ ಹಿಂದಿನ ಉದ್ದೇಶವೇನು? 
 

ಲಂಡನ್‌ನಲ್ಲಿ ರಾಹುಲ್ ಗಾಂಧಿ ಭಾರತಕ್ಕೆ ಅವಮಾನ ಮಾಡಿದ್ದು ಮಾತ್ರವಲ್ಲ, ಬ್ರಿಟಿಷರ ಕಾಲು ಹಿಡಿಯುವ ಸಂಪ್ರದಾಯವನ್ನು ಕಾಂಗ್ರೆಸ್ ಆರಂಭಿಸಲು ಹೊರಟಿದೆ ಅನ್ನೋ ಆರೋಪಗಳು ಕೇಳಿಬಂದಿದೆ. ವಿದೇಶದಲ್ಲಿ ರಾಹುಲ್ ಗಾಂಧಿ ವಿದೇಶದಲ್ಲಿ ಆಡಿದ ಮಾತುಗಳು ಥಟ್ ಅಂತ ಹೇಳಿದ ಉತ್ತರಗಳಲ್ಲ. ಇವು ಟೂಲ್ ‌ಕಿಟ್ ಭಾಗ ಅನ್ನೋ ಆರೋಪಕ್ಕೆ ಹಲವು ಪುರಾವೆಗಳು ಹರಿದಾಡುತ್ತಿದೆ. ಪ್ರಜಾಪ್ರಭುತ್ವ ಅಪಾಯದಲ್ಲಿದೆ, ಆರ್‌ಎಸ್ಎಸ್, ಬಿಜೆಪಿ , ಕಾಶ್ಮೀರ ಸೇರಿದಂತೆ ಹತ್ತು ಹಲವು ವಿಚಾರಗಳನ್ನು ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಮಾತನಾಡಿದ್ದಾರೆ. ಇದು ಆಕ್ರೋಶದ ಜ್ವಾಲೆ ಹೊತ್ತಿಸಿದೆ. ಇಷ್ಟೇ ಅಲ್ಲ ಭಾರತ್ ಜೋಡೋ ಮೂಲಕ ರಾಹುಲ್ ಸಂಪಾದಿಸಿದ ಗೌರವಯುತ ಸ್ಥಾನವನ್ನು ಮತ್ತೆ ಕಸಿದುಕೊಂಡಿದೆ. ಅಷ್ಟಕ್ಕೂ ರಾಹುಲ್ ಆಡಿದ ಮಾತುಗಳ ಹಿಂದೆ ಸೊರೊಸ್ ಆರೋಪಕ್ಕೆ ತುಪ್ಪ ಸುರಿಯುವ ಹುನ್ನಾರವಿತ್ತಾ? 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
Read more