ಮರಳುತ್ತಿದೆಯಾ ನೆಹರೂ ಕಾಲದ ಮೈಂಡ್ ಸೆಟ್? ಭಾರತ ತೆಗಳಿ ಸೊರೊಸ್ ಮಾತಿಗೆ ತುಪ್ಪ ಸುರಿದ ರಾಹುಲ್!

ಮರಳುತ್ತಿದೆಯಾ ನೆಹರೂ ಕಾಲದ ಮೈಂಡ್ ಸೆಟ್? ಭಾರತ ತೆಗಳಿ ಸೊರೊಸ್ ಮಾತಿಗೆ ತುಪ್ಪ ಸುರಿದ ರಾಹುಲ್!

Published : Mar 10, 2023, 04:44 PM IST

ಕೆಂಬ್ರಿಡ್ಜ್ ಭಾಷಣದಲ್ಲಿ ಚೀನಾ ಸಮರ್ಥನೆ, ಭಾರತದ ಪ್ರಜಾಪ್ರಭುತ್ವ ಅಪಾಯದಲ್ಲಿದೆ, ನಾನು ಉಗ್ರರ ನೋಡಿದೆ, ಅವರೂ ನನ್ನನ್ನೂ ನೋಡಿದರು. ಹೀಗೆ ರಾಹುಲ್ ಗಾಂಧಿ ಭಾರತವನ್ನು ಮತ್ತೆ ಬ್ರಿಟಿಷರ ಕಾಲಕ್ಕೆ ಕೊಂಡೊಯ್ದಿದ್ದಾರೆ. ರಾಹುಲ್ ಆಡಿದ ಮಾತುಗಳ ಹಿಂದಿನ ಟೂಲ್‌ಕಿಟ್ ಏನು? ಇದರ ಹಿಂದಿನ ಉದ್ದೇಶವೇನು? 
 

ಲಂಡನ್‌ನಲ್ಲಿ ರಾಹುಲ್ ಗಾಂಧಿ ಭಾರತಕ್ಕೆ ಅವಮಾನ ಮಾಡಿದ್ದು ಮಾತ್ರವಲ್ಲ, ಬ್ರಿಟಿಷರ ಕಾಲು ಹಿಡಿಯುವ ಸಂಪ್ರದಾಯವನ್ನು ಕಾಂಗ್ರೆಸ್ ಆರಂಭಿಸಲು ಹೊರಟಿದೆ ಅನ್ನೋ ಆರೋಪಗಳು ಕೇಳಿಬಂದಿದೆ. ವಿದೇಶದಲ್ಲಿ ರಾಹುಲ್ ಗಾಂಧಿ ವಿದೇಶದಲ್ಲಿ ಆಡಿದ ಮಾತುಗಳು ಥಟ್ ಅಂತ ಹೇಳಿದ ಉತ್ತರಗಳಲ್ಲ. ಇವು ಟೂಲ್ ‌ಕಿಟ್ ಭಾಗ ಅನ್ನೋ ಆರೋಪಕ್ಕೆ ಹಲವು ಪುರಾವೆಗಳು ಹರಿದಾಡುತ್ತಿದೆ. ಪ್ರಜಾಪ್ರಭುತ್ವ ಅಪಾಯದಲ್ಲಿದೆ, ಆರ್‌ಎಸ್ಎಸ್, ಬಿಜೆಪಿ , ಕಾಶ್ಮೀರ ಸೇರಿದಂತೆ ಹತ್ತು ಹಲವು ವಿಚಾರಗಳನ್ನು ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಮಾತನಾಡಿದ್ದಾರೆ. ಇದು ಆಕ್ರೋಶದ ಜ್ವಾಲೆ ಹೊತ್ತಿಸಿದೆ. ಇಷ್ಟೇ ಅಲ್ಲ ಭಾರತ್ ಜೋಡೋ ಮೂಲಕ ರಾಹುಲ್ ಸಂಪಾದಿಸಿದ ಗೌರವಯುತ ಸ್ಥಾನವನ್ನು ಮತ್ತೆ ಕಸಿದುಕೊಂಡಿದೆ. ಅಷ್ಟಕ್ಕೂ ರಾಹುಲ್ ಆಡಿದ ಮಾತುಗಳ ಹಿಂದೆ ಸೊರೊಸ್ ಆರೋಪಕ್ಕೆ ತುಪ್ಪ ಸುರಿಯುವ ಹುನ್ನಾರವಿತ್ತಾ? 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more